ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆ ಮತ್ತು ಗಾಳಿಯ ಆರ್ಭಟ ದಿಂದಾಗಿ ಹಲವಾರು ಕಡೆಗಳಲ್ಲಿ ಮನೆಗಳು ಎಲ್ಲವೂ ನಾಶವಾಗುತ್ತಿದೆ, ಇಂತಹದೊಂದು ಘಟನೆ ಪರಮೇಶ್ವರ ನಾರಾಯಣ ಗುನಗಾ ಕಾನಗೋಡ ಬಾಳೆಹದ್ದ ರವರ ಮನೆ ದಿನಾಂಕ 28-07-2024 ರಂದು ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ವಿಪರೀತ ಮಳೆ ಗಾಳಿಯ ಹೊಡೆತಕ್ಕೆ ಮನೆಯ ಹಿಂಭಾಗದಲ್ಲಿ ಇರುವ ಗೋಡೆ ಕುಸಿದು ಬಿದ್ದಿದ್ದು ಯಾವುದೇ ಪ್ರಾಣ ಹಾನಿ ಉಂಟಾಗಲಿಲ್ಲ ಎಂಬ ಮಾಹಿತಿ ದೊರೆತಿದೆ ಘಟನೆಯ ಪರಿಶೀಲನೆ ಬಗ್ಗೆ ನೊಡಲ್ ಅಧಿಕಾರಿಗಳು ಉಮ್ಮಚಗಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಲಾಗಿ ಸದರಿ ಮನೆಯು ಇನ್ನು ಶಿಥಿಲಾವಸ್ಥೆಯಲ್ಲಿದ್ದು ಪೂರ್ತಿಯಾಗಿ ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಮನೆಯ ಕುಟುಂಬಸ್ಥರಿಗೆ ವಸತಿಯ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ನೊಟೀಸ್ ನೀಡಲಾಗಿದೆ.
ವರದಿ: ಶ್ರೀಪಾದ್ ಎಸ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…