Latest

ಜೂನ್ 14 ಒಳಗೆ ನಿಮ್ಮ ಆಧಾರ್ ಉಚಿತವಾಗಿ ಅಪ್ಡೇಟ್ ಮಾಡ್ಕೊಳ್ಳಿ; ಇಲ್ಲವಾದ್ರೆ ಶುಲ್ಕ ನೀಡಬೇಕಾಗುತ್ತೆ!

ಇದೀಗ ಜನರು ತಮ್ಮ ಆಧಾರ್ ಕಾರ್ಡ್ ಆನ್ಲೈನ್ನಲ್ಲಿ ದಾಖಲೆಗಳನ್ನು ನವೀಕರಿಸಲು ಉಚಿತವಾಗಿ ಆಯ್ಕೆ ಮಾಡಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿದೆ. ಮುಂದಿನ 3 ತಿಂಗಳ ಕಾಲ MyAadhaar ಪೋರ್ಟಲ್ನಲ್ಲಿ ಉಚಿತ ಡಾಕ್ಯುಮೆಂಟ್ ಅಪ್ಡೇಟ್ ಸೌಲಭ್ಯವನ್ನು ಬಳಕೆದಾರರು ಪಡೆದುಕೊಳ್ಳಬಹುದಾದ ಡಿಜಿಟಲ್ ಇಂಡಿಯಾ ಉಪಕ್ರಮದ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ದೊಡ್ಡ ವಿಷಯವೆಂದರೆ ನವೀಕರಣಕ್ಕಾಗಿ ನೀವು ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ. ಅಂದರೆ ನಿಮ್ಮ ಆಧಾರ್ ಅನ್ನು ಉಚಿತವಾಗಿ ನವೀಕರಿಸಲಾಗುತ್ತದೆ. ಈ ಹಿಂದೆ ಪ್ರತಿಯೊಂದು ಅಪ್ಡೇಟ್ಗಳಿಗಾಗಿ 25 ರೂಪಾಯಿ ಶುಲ್ಕ ವಿಧಿಸಲಾಗುತ್ತಿತ್ತು ಆದರೆ ಸದ್ಯಕ್ಕೆ ಇದು ಉಚಿತ.
10 ವರ್ಷ ಹಳೆಯ ಕಾರ್ಡ್ ಹೊಂದಿರುವವರಿಗೆ ಅವಶ್ಯಕ: ನಿಮ್ಮ ಆಧಾರ್ ಕಾರ್ಡ್ 10 ವರ್ಷ ಹಳೆಯದಾಗಿದ್ದರೆ ನೀವು ಅದನ್ನು ಕಡ್ಡಾಯವಾಗಿ ನವೀಕರಿಸಬೇಕಾಗುತ್ತದೆ. ನವೀಕರಣದ ಪ್ರಕ್ರಿಯೆಯನ್ನು UIDAI ಒಂದು ನಿರ್ದಿಷ್ಟ ಸಮಯದವರೆಗೆ ಉಚಿತವಾಗಿ ಇರಿಸಿದೆ. ಅಂದರೆ ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಉಚಿತವಾಗಿ ನವೀಕರಿಸಬಹುದು. ಈ ಸೌಲಭ್ಯವು ಸೀಮಿತ ಅವಧಿಗೆ ಇದ್ದರೂ. 14ನೇ ಜೂನ್ 2023 ಒಳಗೆ ನಿಮ್ಮ ಆಧಾರ್ ಅನ್ನು ನೀವು ಉಚಿತವಾಗಿ ನವೀಕರಿಸಬಹುದು.

ಮೊದಲಿಗೆ ಮೈ ಆಧಾರ್ ಪೋರ್ಟಲ್ಗೆ ಭೇಟಿ ನೀಡುವ ಮೂಲಕ ಭಾರತದ ಯಾರಾದರೂ ಉಚಿತವಾಗಿ ದಾಖಲೆಗಳನ್ನು ನವೀಕರಿಸಬಹುದು ಎಂದು ಯುಐಡಿಎಐ ಜನರಿಗೆ ಮನವಿ ಮಾಡಿದೆ.ಡಾಕ್ಯುಮೆಂಟ್ಗಳನ್ನು ನವೀಕರಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.ಆದರೆ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ದಾಖಲೆಯನ್ನು ನವೀಕರಿಸುವಾಗ ರೂ. 50 ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

53 minutes ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

1 hour ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

2 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

5 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

12 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago