ಕುಂದಗೋಳ: ಜಾನುವಾರುಗಳಿಗೆ ಕಂಡು ಬರುವ ಕಾಲು ಬಾಯಿ ರೋಗದ ನಿಯಂತ್ರಣಕ್ಕಾಗಿ ಲಸಿಕೆ ಲಭ್ಯವಿದ್ದು, ಪಶುಪಾಲಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು.
ಅವರು ಕುಂದಗೋಳ ಪಟ್ಟಣದ ಪಶುಪಾಲನಾ ಪಶುವೈದ್ಯಕೀಯ ಸೇವ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಇವರ ಸಹಯೋಗದಲ್ಲಿ ಕಾಲುಬಾಯಿ ಲಸಿಕಾ ಅಭಿಯಾನವನ್ನು ಎತ್ತುಗಳಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಎಲ್ಲೆಡೆ ಜಾನುವಾರುಗಳಿಗೆ ಕಾಲುಬಾಯಿ ರೋಗ ಬಾದಿಸಿದ್ದು ಅವುಗಳ ನಿಯಂತ್ರಣಕ್ಕೆ ಪಶುಪಾಲಕರು ಲಸಿಕೆ ಸದುಪಯೋಗ ಪಡೆದುಕೊಳ್ಳಬೇಕು. ಜಾನುವಾರಗಳು ರೈತರ ಜಿವಾಳಾಗಿದ್ದು ಅವುಗಳ ರಕ್ಷಣೆಗೆ ರೈತರು ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.
ನಂತರ ತಾಲೂಕಿನ ಪಶು ವೈದ್ಯಾಧಿಕಾರಿ ಮಾತನಾಡಿ ದಿನಾಂಕ 07/11/2022 ರಿಂದ 07/12/2022 ರವರಿಗೆ ಈ ಅಭಿಯಾನ ನಡೆಯಲಿದ್ದು, ಪ್ರತಿಯೊಂದು ಎತ್ತು, ಹೋರಿ, ಹಸು ಎಮ್ಮೆ ಜಾನುವಾರುಗಳಿಗೆ ಲಸಿಕೆ ನಿಡುತ್ತಿದ್ದೆವೆ. ಈಗಾಗಲೇ 19 ತಂಡಗಳೊಂದಿಗೆ 38 ಲಸಿಕಾದಾರರು ಇದ್ದು, ಇನ್ನೂ 6 ಜನ ಮೇಲ್ವಿಚಾರಕ ವೈದ್ಯಾಧಿಕಾರಿ ಇದ್ದು ಪ್ರತಿ ಮನೆ ಮನೆಗೂ ಲಸಿಕೆ ಅಭಿಯಾನ ಪ್ರಾರಂಭಗೂಳ್ಳಿಲಿದೆ ಎಂದು ಮಾಹಿತಿ ನೀಡಿದರು
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…