ಕುಂದಗೋಳ: ಜಾನುವಾರುಗಳಿಗೆ ಕಂಡು ಬರುವ ಕಾಲು ಬಾಯಿ ರೋಗದ ನಿಯಂತ್ರಣಕ್ಕಾಗಿ ಲಸಿಕೆ ಲಭ್ಯವಿದ್ದು, ಪಶುಪಾಲಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು.
ಅವರು ಕುಂದಗೋಳ ಪಟ್ಟಣದ ಪಶುಪಾಲನಾ ಪಶುವೈದ್ಯಕೀಯ ಸೇವ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಇವರ ಸಹಯೋಗದಲ್ಲಿ ಕಾಲುಬಾಯಿ ಲಸಿಕಾ ಅಭಿಯಾನವನ್ನು ಎತ್ತುಗಳಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಎಲ್ಲೆಡೆ ಜಾನುವಾರುಗಳಿಗೆ ಕಾಲುಬಾಯಿ ರೋಗ ಬಾದಿಸಿದ್ದು ಅವುಗಳ ನಿಯಂತ್ರಣಕ್ಕೆ ಪಶುಪಾಲಕರು ಲಸಿಕೆ ಸದುಪಯೋಗ ಪಡೆದುಕೊಳ್ಳಬೇಕು. ಜಾನುವಾರಗಳು ರೈತರ ಜಿವಾಳಾಗಿದ್ದು ಅವುಗಳ ರಕ್ಷಣೆಗೆ ರೈತರು ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.
ನಂತರ ತಾಲೂಕಿನ ಪಶು ವೈದ್ಯಾಧಿಕಾರಿ ಮಾತನಾಡಿ ದಿನಾಂಕ 07/11/2022 ರಿಂದ 07/12/2022 ರವರಿಗೆ ಈ ಅಭಿಯಾನ ನಡೆಯಲಿದ್ದು, ಪ್ರತಿಯೊಂದು ಎತ್ತು, ಹೋರಿ, ಹಸು ಎಮ್ಮೆ ಜಾನುವಾರುಗಳಿಗೆ ಲಸಿಕೆ ನಿಡುತ್ತಿದ್ದೆವೆ. ಈಗಾಗಲೇ 19 ತಂಡಗಳೊಂದಿಗೆ 38 ಲಸಿಕಾದಾರರು ಇದ್ದು, ಇನ್ನೂ 6 ಜನ ಮೇಲ್ವಿಚಾರಕ ವೈದ್ಯಾಧಿಕಾರಿ ಇದ್ದು ಪ್ರತಿ ಮನೆ ಮನೆಗೂ ಲಸಿಕೆ ಅಭಿಯಾನ ಪ್ರಾರಂಭಗೂಳ್ಳಿಲಿದೆ ಎಂದು ಮಾಹಿತಿ ನೀಡಿದರು
ವರದಿ; ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…