Latest

ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕಾ ಅಭಿಯಾನ

ಕುಂದಗೋಳ: ಜಾನುವಾರುಗಳಿಗೆ ಕಂಡು ಬರುವ ಕಾಲು ಬಾಯಿ ರೋಗದ ನಿಯಂತ್ರಣಕ್ಕಾಗಿ ಲಸಿಕೆ ಲಭ್ಯವಿದ್ದು, ಪಶುಪಾಲಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು.

ಅವರು ಕುಂದಗೋಳ ಪಟ್ಟಣದ ಪಶುಪಾಲನಾ ಪಶುವೈದ್ಯಕೀಯ ಸೇವ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಇವರ ಸಹಯೋಗದಲ್ಲಿ ಕಾಲುಬಾಯಿ ಲಸಿಕಾ ಅಭಿಯಾನವನ್ನು ಎತ್ತುಗಳಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಎಲ್ಲೆಡೆ ಜಾನುವಾರುಗಳಿಗೆ ಕಾಲುಬಾಯಿ ರೋಗ ಬಾದಿಸಿದ್ದು ಅವುಗಳ ನಿಯಂತ್ರಣಕ್ಕೆ ಪಶುಪಾಲಕರು ಲಸಿಕೆ ಸದುಪಯೋಗ ಪಡೆದುಕೊಳ್ಳಬೇಕು. ಜಾನುವಾರಗಳು ರೈತರ ಜಿವಾಳಾಗಿದ್ದು ಅವುಗಳ ರಕ್ಷಣೆಗೆ ರೈತರು ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.

ನಂತರ ತಾಲೂಕಿನ ಪಶು ವೈದ್ಯಾಧಿಕಾರಿ ಮಾತನಾಡಿ ದಿನಾಂಕ 07/11/2022 ರಿಂದ 07/12/2022 ರವರಿಗೆ ಈ ಅಭಿಯಾನ ನಡೆಯಲಿದ್ದು, ಪ್ರತಿಯೊಂದು ಎತ್ತು, ಹೋರಿ, ಹಸು ಎಮ್ಮೆ ಜಾನುವಾರುಗಳಿಗೆ ಲಸಿಕೆ ನಿಡುತ್ತಿದ್ದೆವೆ. ಈಗಾಗಲೇ 19 ತಂಡಗಳೊಂದಿಗೆ 38 ಲಸಿಕಾದಾರರು ಇದ್ದು, ಇನ್ನೂ 6 ಜನ ಮೇಲ್ವಿಚಾರಕ ವೈದ್ಯಾಧಿಕಾರಿ ಇದ್ದು ಪ್ರತಿ ಮನೆ ಮನೆಗೂ ಲಸಿಕೆ ಅಭಿಯಾನ ಪ್ರಾರಂಭಗೂಳ್ಳಿಲಿದೆ ಎಂದು ಮಾಹಿತಿ ನೀಡಿದರು

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago