Latest

ಚರಂಡಿಮಯವಾದ ವೀರಾಪುರ ಗ್ರಾಮ; ರಸ್ತೆಯಲ್ಲಿ ಸಾರ್ವಜನಿಕರ ಪರದಾಟ!

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಹಿರೆಬಾದವಾಡಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ವೀರಾಪುರ ಗ್ರಾಮದಲ್ಲಿನ ಸಾರ್ವಜನಿಕ ಓಡಾಡುವ ರಸ್ತೆಯ ದುಸ್ಥಿತಿಯಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ತಿಳಿಯದಾಗಿದೆ ಗ್ರಾಮದ ಜನರು ಪಂಚಾಯತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ ಇನ್ನಾದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ಸಾರ್ವಜನಿಕರ ಸಮಸ್ಯೆ ಬಗೆಹರಿಸಬೇಕು.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಗಂಡನನ್ನು ಬಿಡಲು 25 ಲಕ್ಷ ಕೊಡು, ಇಲ್ಲವೇ ನನ್ನೊಂದಿಗೆ ಮಲಗು ಎಂದಿರುವ ಪೋಲಿ ಪೊಲೀಸ್ ಇನ್ಸ್‌ಪೆಕ್ಟರ್

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಪ್ರಕರಣ ರಾಜ್ಯ…

4 hours ago

ಸ್ನೇಹಿತನ ಸಹೋದರಿ ಜೊತೆ ಆಕ್ರಮ ಸಂಬಂಧ; ಕೊಲೆಯಲ್ಲಿ ಅಂತ್ಯ

ಗುಂಡ್ಲುಪೇಟೆ ಪಟ್ಟಣದ ಸಮೀಪದ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಮೂಖಹಳ್ಳಿ ಗ್ರಾಮದ…

16 hours ago

ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 11,127 ಅಸಿಸ್ಟಂಟ್ ಲೊಕೊ ಪೈಲಟ್ ಹುದ್ದೆಗಳ ನೇಮಕಾತಿ ಘೋಷಣೆ

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಸಂತಸದ ಸುದ್ದಿ ಬಂದಿದೆ. Railway Recruitment Board (ಆರ್‌ಆರ್‌ಬಿ) ದೇಶಾದ್ಯಂತ 11,127 ಅಸಿಸ್ಟಂಟ್…

20 hours ago

ಪ್ರಿಯಕರನೊಂದಿಗೆ ಲಾಡ್ಜ್‌ನಲ್ಲಿ ಪತ್ನಿ; ರೆಡ್ ಹ್ಯಾಂಡ್ ಆಗಿ ಪೊಲೀಸರೊಂದಿಗೆ ಹೋಗಿ ಬಯಲಿಗೆಳೆದ ಪತಿ

ಪ್ರಿಯಕರನೊಂದಿಗೆ ಲಾಡ್ಜ್‌ನಲ್ಲಿ ಇದ್ದ ಪತ್ನಿಯನ್ನು ಪತಿಯೇ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಹಿಂದೆ…

22 hours ago

ಹುಚ್ಚುನಾಯಿ ಕಡಿತ, 13 ಜನಕ್ಕೆ ಗಾಯ.

ಪಟ್ಟಣದಲ್ಲಿ ಹುಚ್ಚುನಾಯಿ ಹಾವಳಿಯಿಂದಾಗಿ 13 ಜನಕ್ಕೆ ಕಚ್ಚಿ ಪಟ್ಟಣವನ್ನು ಬೆಚ್ಚಿ ಬೀಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಜಮ್ಮಾ ಮಸೀದಿ,…

1 day ago

ನನ್ನ ಮಗುವನ್ನು ಬೆಳೆಸಲು ನಾನು ಯಾರ ಜೊತೆಗೆ ಬೇಕಾದರೂ ಮಲಗಲು ಸಿದ್ಧ- ‘ವಡಾ ಪಾವ್ ಗರ್ಲ್’

ಸಾಮಾಜಿಕ ಮಾಧ್ಯಮಗಳಲ್ಲಿ ‘ವಡಾ ಪಾವ್ ಗರ್ಲ್’ ಎಂದು ಖ್ಯಾತಿ ಪಡೆದಿರುವ ಚಂದ್ರಿಕಾ ದೀಕ್ಷಿತ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಅವರು…

1 day ago