ಕೋಲಾರ, ಬೆಂಗಳೂರು, ರಾಮನಗರ – ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಿಂಸೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮೂರು ಬೇರೆ ಬೇರೆ ಭಯಾನಕ ಘಟನೆಗಳು ಬೆಳಕಿಗೆ ಬಂದಿವೆ.
ಕೋಲಾರ ಜಿಲ್ಲೆಯ ವೇಮಗಲ್ ಅತ್ಯಾಚಾರ ಪ್ರಕರಣ
ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಒಬ್ಬ ಬಾಲಕಿ ಮೇಲಿನ ಗುಂಪು ಅತ್ಯಾಚಾರ ಪ್ರಕರಣದಲ್ಲಿ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 17 ರಂದು ಬಾಲಕಿಯ ಪೋಷಕರು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ದೂರು ನೀಡಿದ್ದರು. ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಪೊಲೀಸರು ರಾಹುಲ್, ನಾಗೇಶ್ ಹಾಗೂ ಪುನೀತ್ ಎಂಬವರನ್ನು ಬಂಧಿಸಿದ್ದಾರೆ.
ಮತ್ತಿಬ್ಬರು ಆರೋಪಿಗಳು ಚೇತನ್, ಕಿರಣ್ ಹಾಗೂ ಮಹೇಂದ್ರ ಇನ್ನೂ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿ ವಿರುದ್ಧ ಪ್ರತ್ಯೇಕ ಸಂದರ್ಭಗಳಲ್ಲಿ ಆರು ಜನರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಮೂಡಿದ್ದು, ಈ ಪ್ರಕರಣದಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…
ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…
ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…