Latest

ಅಂಬೇಡ್ಕರ್ ಹಾಗೂ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಣ್ಣು ಬಳಿದು ಜೈ ಶ್ರೀರಾಮ್ ಎಂದು ಬರೆದವರ ವಿರುದ್ಧ ಗ್ರಾಮಸ್ಥರು ಆಕ್ರೋಶ..!

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಚಬನೂರ್ ಗ್ರಾಮದ ಸರಕಾರಿ ಶಾಲೆಯಲ್ಲಿ ಶನಿವಾರ ರಾತ್ರಿ ಯಾರೋ ಕಿಡಗೆಡಿಗಳು ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಗಳಿಗೆ ವಿರೂಪ ಗೊಳಿಸುವದರ ಮುಖಾಂತರ ಅವಮಾನ ವೆಸಗಿದ ಘಟನೆ ಬೆಳಕಿಗೆ ಬಂದಿದೆ .
ಅಲ್ಲದೆ ಟಿಪ್ಪುಸುಲ್ತಾನ ರ ಭಾವಚಿತ್ರದ ಕೆಳಗಡೆ ಇದ್ದ ಅವರ ಹೆಸರಿಗೂ ಸಹಿತ ಕೊಳಚೆ ಮಣ್ಣಿನಿಂದ ಬಳಿದು ಅದರ ಕೆಳಗೆ ಜೈ ಶ್ರೀ ರಾಮ್ ಎಂದು ಬರೆದಿದ್ದಾರೆ. ಇಂತಹ ಕೃತ್ಯ ಎಸಗಿ ಶ್ರೀ ರಾಮನಿಗೆ ಕಳಂಕ ತರುವದು ಎಷ್ಟು ಸರಿ?
ಭಾರತ ದೇಶ ಕಂಡ ಮಹಾನ್ ವ್ಯಕ್ತಿ ಗಳಾದ ಸಂವಿದಾನ ಶಿಲ್ಪಿ ಡಾ: ಬಾಬಾಸಾಹೇಬ್ ಅಂಬೇಡ್ಕರ ಹಾಗೂ ದೇಶಕ್ಕಾಗಿ ತನ್ನ ಇಬ್ಬರ ಮಕ್ಕಳ ಒತ್ತೆಯಾಳನ್ನಾಗಿ ಇಟ್ಟು ಹೋರಾಡಿದ ಟಿಪ್ಪು ಸುಲ್ತಾನ ರ ಭಾವಚಿತ್ರಗಳಿಗೆ ಅಪಮಾನ ಮಾಡಿದ್ದು ಇದು ಯಾರೋ ಅವಿವೇಕಿನೇ ಇರಬಹುದು ಎಂದನಿಸುತ್ತದೆ ಯಾಕೆಂದರೆ ನಿಜವಾದ ಪ್ರಜ್ಞಾವಂತರು ಈ ಕೃತ್ಯ ಮಾಡಲಾರರು
ಜಿಲ್ಲಾಡಳಿತ , ಸಂಬಂಧ ಪಟ್ಟ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅದಷ್ಟು ಬೇಗ ಪತ್ತೆ ಹಚ್ಚಿ ಅತೀ ಶೀಘ್ರದಲ್ಲಿ ಬಂದಿಸಿಬೇಕೆಂದು ಗ್ರಾಮಸ್ಥರು ದಲಿತ ಪರ ಸಂಘಟನೆಗಳು ಆಗ್ರಹಿಸಿದ್ದಾರೆ

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

8 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

8 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

8 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

8 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

9 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

9 hours ago