Latest

ಅಂಬೇಡ್ಕರ್ ಹಾಗೂ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಣ್ಣು ಬಳಿದು ಜೈ ಶ್ರೀರಾಮ್ ಎಂದು ಬರೆದವರ ವಿರುದ್ಧ ಗ್ರಾಮಸ್ಥರು ಆಕ್ರೋಶ..!

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಚಬನೂರ್ ಗ್ರಾಮದ ಸರಕಾರಿ ಶಾಲೆಯಲ್ಲಿ ಶನಿವಾರ ರಾತ್ರಿ ಯಾರೋ ಕಿಡಗೆಡಿಗಳು ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಗಳಿಗೆ ವಿರೂಪ ಗೊಳಿಸುವದರ ಮುಖಾಂತರ ಅವಮಾನ ವೆಸಗಿದ ಘಟನೆ ಬೆಳಕಿಗೆ ಬಂದಿದೆ .
ಅಲ್ಲದೆ ಟಿಪ್ಪುಸುಲ್ತಾನ ರ ಭಾವಚಿತ್ರದ ಕೆಳಗಡೆ ಇದ್ದ ಅವರ ಹೆಸರಿಗೂ ಸಹಿತ ಕೊಳಚೆ ಮಣ್ಣಿನಿಂದ ಬಳಿದು ಅದರ ಕೆಳಗೆ ಜೈ ಶ್ರೀ ರಾಮ್ ಎಂದು ಬರೆದಿದ್ದಾರೆ. ಇಂತಹ ಕೃತ್ಯ ಎಸಗಿ ಶ್ರೀ ರಾಮನಿಗೆ ಕಳಂಕ ತರುವದು ಎಷ್ಟು ಸರಿ?
ಭಾರತ ದೇಶ ಕಂಡ ಮಹಾನ್ ವ್ಯಕ್ತಿ ಗಳಾದ ಸಂವಿದಾನ ಶಿಲ್ಪಿ ಡಾ: ಬಾಬಾಸಾಹೇಬ್ ಅಂಬೇಡ್ಕರ ಹಾಗೂ ದೇಶಕ್ಕಾಗಿ ತನ್ನ ಇಬ್ಬರ ಮಕ್ಕಳ ಒತ್ತೆಯಾಳನ್ನಾಗಿ ಇಟ್ಟು ಹೋರಾಡಿದ ಟಿಪ್ಪು ಸುಲ್ತಾನ ರ ಭಾವಚಿತ್ರಗಳಿಗೆ ಅಪಮಾನ ಮಾಡಿದ್ದು ಇದು ಯಾರೋ ಅವಿವೇಕಿನೇ ಇರಬಹುದು ಎಂದನಿಸುತ್ತದೆ ಯಾಕೆಂದರೆ ನಿಜವಾದ ಪ್ರಜ್ಞಾವಂತರು ಈ ಕೃತ್ಯ ಮಾಡಲಾರರು
ಜಿಲ್ಲಾಡಳಿತ , ಸಂಬಂಧ ಪಟ್ಟ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅದಷ್ಟು ಬೇಗ ಪತ್ತೆ ಹಚ್ಚಿ ಅತೀ ಶೀಘ್ರದಲ್ಲಿ ಬಂದಿಸಿಬೇಕೆಂದು ಗ್ರಾಮಸ್ಥರು ದಲಿತ ಪರ ಸಂಘಟನೆಗಳು ಆಗ್ರಹಿಸಿದ್ದಾರೆ

nazeer ahamad

Recent Posts

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

2 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

3 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

3 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

4 hours ago

“ಕಾಲೇಜಿಗೆ ಹೋಗ್ತೀನಿ ಅಂತ ಹೇಳಿ OYOಗೆ!” — ಮಗಳ ಮೇಲೆ ತಾಯಿ ದಾಳಿ ವಿಡಿಯೋ ವೈರಲ್.

ಇಂಟರ್‌ನೆಟ್ ಕ್ರಾಂತಿಯ ನಂತರ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್‌ಗಳಾಗಿ ಪರಿಣಮಿಸಿದ್ದಾರೆ. ಈ…

7 hours ago

ಯಾದಗಿರಿಯಲ್ಲಿ ಭೀಕರ ರಸ್ತೆ ದುರಂತ: ಕಾರು–ಬಸ್ ಡಿಕ್ಕಿ, 6 ಮಂದಿ ಸಜೀವ ದಹನ—ಹೃದಯ ಕಲುಕುವ ದೃಶ್ಯ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…

8 hours ago