ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಚಬನೂರ್ ಗ್ರಾಮದ ಸರಕಾರಿ ಶಾಲೆಯಲ್ಲಿ ಶನಿವಾರ ರಾತ್ರಿ ಯಾರೋ ಕಿಡಗೆಡಿಗಳು ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಗಳಿಗೆ ವಿರೂಪ ಗೊಳಿಸುವದರ ಮುಖಾಂತರ ಅವಮಾನ ವೆಸಗಿದ ಘಟನೆ ಬೆಳಕಿಗೆ ಬಂದಿದೆ .
ಅಲ್ಲದೆ ಟಿಪ್ಪುಸುಲ್ತಾನ ರ ಭಾವಚಿತ್ರದ ಕೆಳಗಡೆ ಇದ್ದ ಅವರ ಹೆಸರಿಗೂ ಸಹಿತ ಕೊಳಚೆ ಮಣ್ಣಿನಿಂದ ಬಳಿದು ಅದರ ಕೆಳಗೆ ಜೈ ಶ್ರೀ ರಾಮ್ ಎಂದು ಬರೆದಿದ್ದಾರೆ. ಇಂತಹ ಕೃತ್ಯ ಎಸಗಿ ಶ್ರೀ ರಾಮನಿಗೆ ಕಳಂಕ ತರುವದು ಎಷ್ಟು ಸರಿ?
ಭಾರತ ದೇಶ ಕಂಡ ಮಹಾನ್ ವ್ಯಕ್ತಿ ಗಳಾದ ಸಂವಿದಾನ ಶಿಲ್ಪಿ ಡಾ: ಬಾಬಾಸಾಹೇಬ್ ಅಂಬೇಡ್ಕರ ಹಾಗೂ ದೇಶಕ್ಕಾಗಿ ತನ್ನ ಇಬ್ಬರ ಮಕ್ಕಳ ಒತ್ತೆಯಾಳನ್ನಾಗಿ ಇಟ್ಟು ಹೋರಾಡಿದ ಟಿಪ್ಪು ಸುಲ್ತಾನ ರ ಭಾವಚಿತ್ರಗಳಿಗೆ ಅಪಮಾನ ಮಾಡಿದ್ದು ಇದು ಯಾರೋ ಅವಿವೇಕಿನೇ ಇರಬಹುದು ಎಂದನಿಸುತ್ತದೆ ಯಾಕೆಂದರೆ ನಿಜವಾದ ಪ್ರಜ್ಞಾವಂತರು ಈ ಕೃತ್ಯ ಮಾಡಲಾರರು
ಜಿಲ್ಲಾಡಳಿತ , ಸಂಬಂಧ ಪಟ್ಟ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅದಷ್ಟು ಬೇಗ ಪತ್ತೆ ಹಚ್ಚಿ ಅತೀ ಶೀಘ್ರದಲ್ಲಿ ಬಂದಿಸಿಬೇಕೆಂದು ಗ್ರಾಮಸ್ಥರು ದಲಿತ ಪರ ಸಂಘಟನೆಗಳು ಆಗ್ರಹಿಸಿದ್ದಾರೆ
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…