ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ರನ್ನು ನೋಡಲು ವಿನೋದ್ ರಾಜ್ ರವರು ದಿನಕರ್ ತೂಗುದೀಪ್ ರವರ ಕುಟುಂಬದ ಜೊತೆಯಲ್ಲಿ ತೆರಳಿದ್ದು ಬಳಿಕ ಮಧ್ಯಮದ ಜೊತೆ ಮಾತನಾಡಿ ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರವಾಯಿತು ಎಂದು ಹೇಳಿದ್ದಾರೆ.
ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ ಆತ್ಮೀಯತೆಯಿಂದ ಮಾತನಾಡಿದರು. ಸ್ವೇಚ್ಚಾನುಸಾರವಾಗಿ ಓಡಾಡುತ್ತಿದ್ದ ಮನುಷ್ಯ ದರ್ಶನ್ ಅವರಾಗಿದ್ದರು. ದೇವರ ದಯೆಯಿಂದ ಎಲ್ಲಾ ಸರಿ ಹೋಗಬೇಕು ಎಂದು ಕೇಳಿಕೊಳ್ಳುತ್ತೇನೆ.
ದರ್ಶನ್ ನೋಡಿದಾಗ ಮನಸ್ಸಿಗೆ ತುಂಬಾ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಹೇಳಿದರು.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…