ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ರನ್ನು ನೋಡಲು ವಿನೋದ್ ರಾಜ್ ರವರು ದಿನಕರ್ ತೂಗುದೀಪ್ ರವರ ಕುಟುಂಬದ ಜೊತೆಯಲ್ಲಿ ತೆರಳಿದ್ದು ಬಳಿಕ ಮಧ್ಯಮದ ಜೊತೆ ಮಾತನಾಡಿ ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರವಾಯಿತು ಎಂದು ಹೇಳಿದ್ದಾರೆ.
ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ ಆತ್ಮೀಯತೆಯಿಂದ ಮಾತನಾಡಿದರು. ಸ್ವೇಚ್ಚಾನುಸಾರವಾಗಿ ಓಡಾಡುತ್ತಿದ್ದ ಮನುಷ್ಯ ದರ್ಶನ್ ಅವರಾಗಿದ್ದರು. ದೇವರ ದಯೆಯಿಂದ ಎಲ್ಲಾ ಸರಿ ಹೋಗಬೇಕು ಎಂದು ಕೇಳಿಕೊಳ್ಳುತ್ತೇನೆ.
ದರ್ಶನ್ ನೋಡಿದಾಗ ಮನಸ್ಸಿಗೆ ತುಂಬಾ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…