ಕೊಟ್ಟೂರು:- ಪಟ್ಟಣ ಪಂಚಾಯಿತಿ ಕಾರ್ಯಾಲಯ ವತಿಯಿಂದ ಹಮ್ಮಿಕೊಂಡ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಹಸಿರು ಹೊನಲು ತಂಡ ಹಾಗೂ ಆರೋಗ್ಯ ಇಲಾಖೆಯವರು ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವಂತೆ ಬೀದಿ ನಾಟಕ ಮೂಲಕ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವಂತ್ತೆ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞೆ ಮಾಡುವುದರ ಮುಖಂತರ ಜಾಗೃತಿ ಮೂಡಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರಾದ ಸೋಮಶೇಖರ್ ರವರು ಇಡೀ ಪ್ರಪಂಚದಲ್ಲೇ ಅತ್ಯಂತ ಬೃಹತ್ ಹಾಗೂ ಮಹತ್ವವಾದ ಸಂವಿಧಾನ ಎಂದರೆ ಅದು ನಮ್ಮ ಭಾರತ ಸಂವಿಧಾನವಾಗಿದೆ ಇದರ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಹಾಗೂ ದೇಶಕ್ಕೆ ಮತ್ತು ರಾಜ್ಯಕ್ಕೆ ಉತ್ತಮ ನಾಯಕನನ್ನು ಪಡೆಯುವ ಸಲುವಾಗಿ ಎಲ್ಲ ಮತದಾರರು ನಿಷ್ಠೆಯಿಂದ ಕಡ್ಡಾಯವಾಗಿ ಮತವನ್ನು ಮಾಡುವುದರ ಮೂಲಕ ದೇಶದ ಪ್ರಜಾಪ್ರಭುತ್ವದ ಮಹತ್ವವನ್ನು ಇಡೀ ಪ್ರಪಂಚಕ್ಕೆ ತಿಳಿಸಬೇಕು ಎಂದು ಹೇಳಿದರು
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…