ಕೊಟ್ಟೂರು:- ಪಟ್ಟಣ ಪಂಚಾಯಿತಿ ಕಾರ್ಯಾಲಯ ವತಿಯಿಂದ ಹಮ್ಮಿಕೊಂಡ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಹಸಿರು ಹೊನಲು ತಂಡ ಹಾಗೂ ಆರೋಗ್ಯ ಇಲಾಖೆಯವರು ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವಂತೆ ಬೀದಿ ನಾಟಕ ಮೂಲಕ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವಂತ್ತೆ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞೆ ಮಾಡುವುದರ ಮುಖಂತರ ಜಾಗೃತಿ ಮೂಡಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರಾದ ಸೋಮಶೇಖರ್ ರವರು ಇಡೀ ಪ್ರಪಂಚದಲ್ಲೇ ಅತ್ಯಂತ ಬೃಹತ್ ಹಾಗೂ ಮಹತ್ವವಾದ ಸಂವಿಧಾನ ಎಂದರೆ ಅದು ನಮ್ಮ ಭಾರತ ಸಂವಿಧಾನವಾಗಿದೆ ಇದರ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಹಾಗೂ ದೇಶಕ್ಕೆ ಮತ್ತು ರಾಜ್ಯಕ್ಕೆ ಉತ್ತಮ ನಾಯಕನನ್ನು ಪಡೆಯುವ ಸಲುವಾಗಿ ಎಲ್ಲ ಮತದಾರರು ನಿಷ್ಠೆಯಿಂದ ಕಡ್ಡಾಯವಾಗಿ ಮತವನ್ನು ಮಾಡುವುದರ ಮೂಲಕ ದೇಶದ ಪ್ರಜಾಪ್ರಭುತ್ವದ ಮಹತ್ವವನ್ನು ಇಡೀ ಪ್ರಪಂಚಕ್ಕೆ ತಿಳಿಸಬೇಕು ಎಂದು ಹೇಳಿದರು
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…