ಕುಂದಗೋಳ; ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಶುದ್ದ ಕುಡಿಯುವ ನೀರಿನ ಘಟಕಗಳು ಒಂದು, ಅಂತದೇ ಒಂದು ಶುದ್ದ ನೀರಿನ ಘಟಕ ಗ್ರಾಮದಲ್ಲಿ ಪಾಳು ಬಿಳ್ಳುವ ಸ್ಥಿತಿಗೆ ತಲುಪಿದೆ. ಹರ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಿರ್ಮಾಸಿಲಾಗಿರುವ ಶುದ್ದ ನೀರಿನ ಘಟಕಗಳು ಕಾರ್ಯನಿರ್ವಹಸಿದೆ ಪಾಳು ಬಿಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ದ ನೀರಿನ ಘಟಕ ನಿರ್ಮಾಣ ಮಾಡಿದರು ಗ್ರಾಮ ಪಂಚಾಯಿತಿ ಆಡಳಿತ ವೈಖ್ಯರಿದಿಂದ ಪಾಳು ಬಿಳ್ಳುಲು ಪ್ರಾರಂಭವಾಗಿವಿ.
ಈಗಾಗಲೇ ಈ ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕಗಳು ಇದ್ದು ಒಂದು ಮಾತ್ರ ಕಾರ್ಯನಿರ್ವಹಿಸುತ್ತದೆ. ಇನ್ನೊಂದು ಸ್ಥಗಿತ ಗೊಂಡಿದೆ ಹಾಗಾದರೆ ಸರಕಾರಿ ಯೋಜನೆ ಅನುಷ್ಠಾನಕ್ಕೆ ಮಾತ್ರ ಕಾರ್ಯರೂಪಕ್ಕೆ ಇಲ್ಲದೆ ಇರುವುದು ಸ್ಥಳೀಯ ಮಟ್ಟದ ಅಧಿಕಾರಿಗಳು ಮುಜುಗರಕ್ಕೆ ಎಡೆ ಮಾಡಿ ಕೊಟ್ಟಂತಹ ಆಗಿದೆ.
ಇನ್ನೂ ಇಲ್ಲಿನ ಸಾರ್ವಜನಿಕರು ಒಂದಿಷ್ಟೂ ಜನ ಸುಲ್ತಾನಪೂರ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಅಂತಾ ಇಲ್ಲಿನ ಗ್ರಾಮಸ್ಥರು ಮಾಹಿತಿ ನೀಡಿದರು ಇದರ ಜೊತೆಗೆ ಸರಕಾರ ಗ್ರಾಮ ಪಂಚಾಯಿತಿಗೆ ಸಾಕಷ್ಟು ಹಣ ಬಿಡುಗಡೆಗೊಳಿಸುತ್ತದೆ, ಆದರೆ ಗ್ರಾಮ ಪಂಚಾಯಿತಿ ಮುಂಬಾಗದಲ್ಲಿ ಬೋರ್ಡ್ ಇಲ್ಲ, ಹಾಗಾದರೆ ಇದು ಸರಕಾರಿ ಕಟ್ಟಡ ಅಥವಾ ಕೊಂಡವಾಡ? ಅಂತ ಒಂದು ಗೊತ್ತಿಲ್ಲ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಕಾರ್ಯಾರಂಭ ಮಾಡಬೇಕೆಂದು ಇಲ್ಲಿ ಸಾರ್ವಜನಿಕರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…