ಕುಂದಗೋಳ; ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಶುದ್ದ ಕುಡಿಯುವ ನೀರಿನ ಘಟಕಗಳು ಒಂದು, ಅಂತದೇ ಒಂದು ಶುದ್ದ ನೀರಿನ ಘಟಕ ಗ್ರಾಮದಲ್ಲಿ ಪಾಳು ಬಿಳ್ಳುವ ಸ್ಥಿತಿಗೆ ತಲುಪಿದೆ. ಹರ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಿರ್ಮಾಸಿಲಾಗಿರುವ ಶುದ್ದ ನೀರಿನ ಘಟಕಗಳು ಕಾರ್ಯನಿರ್ವಹಸಿದೆ ಪಾಳು ಬಿಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ದ ನೀರಿನ ಘಟಕ ನಿರ್ಮಾಣ ಮಾಡಿದರು ಗ್ರಾಮ ಪಂಚಾಯಿತಿ ಆಡಳಿತ ವೈಖ್ಯರಿದಿಂದ ಪಾಳು ಬಿಳ್ಳುಲು ಪ್ರಾರಂಭವಾಗಿವಿ.
ಈಗಾಗಲೇ ಈ ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕಗಳು ಇದ್ದು ಒಂದು ಮಾತ್ರ ಕಾರ್ಯನಿರ್ವಹಿಸುತ್ತದೆ. ಇನ್ನೊಂದು ಸ್ಥಗಿತ ಗೊಂಡಿದೆ ಹಾಗಾದರೆ ಸರಕಾರಿ ಯೋಜನೆ ಅನುಷ್ಠಾನಕ್ಕೆ ಮಾತ್ರ ಕಾರ್ಯರೂಪಕ್ಕೆ ಇಲ್ಲದೆ ಇರುವುದು ಸ್ಥಳೀಯ ಮಟ್ಟದ ಅಧಿಕಾರಿಗಳು ಮುಜುಗರಕ್ಕೆ ಎಡೆ ಮಾಡಿ ಕೊಟ್ಟಂತಹ ಆಗಿದೆ.
ಇನ್ನೂ ಇಲ್ಲಿನ ಸಾರ್ವಜನಿಕರು ಒಂದಿಷ್ಟೂ ಜನ ಸುಲ್ತಾನಪೂರ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಅಂತಾ ಇಲ್ಲಿನ ಗ್ರಾಮಸ್ಥರು ಮಾಹಿತಿ ನೀಡಿದರು ಇದರ ಜೊತೆಗೆ ಸರಕಾರ ಗ್ರಾಮ ಪಂಚಾಯಿತಿಗೆ ಸಾಕಷ್ಟು ಹಣ ಬಿಡುಗಡೆಗೊಳಿಸುತ್ತದೆ, ಆದರೆ ಗ್ರಾಮ ಪಂಚಾಯಿತಿ ಮುಂಬಾಗದಲ್ಲಿ ಬೋರ್ಡ್ ಇಲ್ಲ, ಹಾಗಾದರೆ ಇದು ಸರಕಾರಿ ಕಟ್ಟಡ ಅಥವಾ ಕೊಂಡವಾಡ? ಅಂತ ಒಂದು ಗೊತ್ತಿಲ್ಲ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಕಾರ್ಯಾರಂಭ ಮಾಡಬೇಕೆಂದು ಇಲ್ಲಿ ಸಾರ್ವಜನಿಕರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…