Latest

ಶುದ್ದ ನೀರಿನ ಘಟಕ ವ್ಯರ್ಥ..!

ಕುಂದಗೋಳ; ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಶುದ್ದ ಕುಡಿಯುವ ನೀರಿನ ಘಟಕಗಳು ಒಂದು, ಅಂತದೇ ಒಂದು ಶುದ್ದ ನೀರಿನ ಘಟಕ ಗ್ರಾಮದಲ್ಲಿ ಪಾಳು ಬಿಳ್ಳುವ ಸ್ಥಿತಿಗೆ ತಲುಪಿದೆ. ಹರ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಿರ್ಮಾಸಿಲಾಗಿರುವ ಶುದ್ದ ನೀರಿನ ಘಟಕಗಳು ಕಾರ್ಯನಿರ್ವಹಸಿದೆ ಪಾಳು ಬಿಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ದ ನೀರಿನ ಘಟಕ ನಿರ್ಮಾಣ ಮಾಡಿದರು ಗ್ರಾಮ ಪಂಚಾಯಿತಿ ಆಡಳಿತ ವೈಖ್ಯರಿದಿಂದ ಪಾಳು ಬಿಳ್ಳುಲು ಪ್ರಾರಂಭವಾಗಿವಿ.

ಈಗಾಗಲೇ ಈ ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕಗಳು ಇದ್ದು ಒಂದು ಮಾತ್ರ ಕಾರ್ಯನಿರ್ವಹಿಸುತ್ತದೆ. ಇನ್ನೊಂದು ಸ್ಥಗಿತ ಗೊಂಡಿದೆ ಹಾಗಾದರೆ ಸರಕಾರಿ ಯೋಜನೆ ಅನುಷ್ಠಾನಕ್ಕೆ ಮಾತ್ರ ಕಾರ್ಯರೂಪಕ್ಕೆ ಇಲ್ಲದೆ ಇರುವುದು ಸ್ಥಳೀಯ ಮಟ್ಟದ ಅಧಿಕಾರಿಗಳು ಮುಜುಗರಕ್ಕೆ ಎಡೆ ಮಾಡಿ ಕೊಟ್ಟಂತಹ ಆಗಿದೆ.

ಇನ್ನೂ ಇಲ್ಲಿನ ಸಾರ್ವಜನಿಕರು ಒಂದಿಷ್ಟೂ ಜನ ಸುಲ್ತಾನಪೂರ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಅಂತಾ ಇಲ್ಲಿನ ಗ್ರಾಮಸ್ಥರು ಮಾಹಿತಿ ನೀಡಿದರು ಇದರ ಜೊತೆಗೆ ಸರಕಾರ ಗ್ರಾಮ ಪಂಚಾಯಿತಿಗೆ ಸಾಕಷ್ಟು ಹಣ ಬಿಡುಗಡೆಗೊಳಿಸುತ್ತದೆ, ಆದರೆ ಗ್ರಾಮ ಪಂಚಾಯಿತಿ ಮುಂಬಾಗದಲ್ಲಿ ಬೋರ್ಡ್ ಇಲ್ಲ, ಹಾಗಾದರೆ ಇದು ಸರಕಾರಿ ಕಟ್ಟಡ ಅಥವಾ ಕೊಂಡವಾಡ? ಅಂತ ಒಂದು ಗೊತ್ತಿಲ್ಲ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಕಾರ್ಯಾರಂಭ ಮಾಡಬೇಕೆಂದು ಇಲ್ಲಿ ಸಾರ್ವಜನಿಕರ ಆಗ್ರಹ ವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

2 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

2 hours ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

19 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

19 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

19 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

1 day ago