Latest

ಗಣ್ಯ ವ್ಯಕ್ತಿಗಳ ವಿಶ್ರಾಂತಿ ಗೃಹ ಆವರಣದಲ್ಲಿ ತುಂಬಿಕೊಂಡ ನೀರು; ತಲೆಕೆಡಿಸಿಕೊಳ್ಳದ ಅಧಿಕಾರಿಗಳು!

ಕುಂದಗೋಳ; ಇದು ವಿಶ್ರಾಂತಿ ಗೃಹ ಇಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಕ್ಕೆ ಆಗಮಿಸುತ್ತಾರೆ. ಆದರೆ ಇಲ್ಲಿ ದುಸ್ಥಿತಿ ಅಷ್ಟಿಷ್ಟಲ್ಲ ,ನೀರು ಕಲುಷಿತಯಿಂದ ಕೊಡಿದ್ದು ಗಬ್ಬೆದ್ದು ದುರ್ವಾಸನೆ ಬರ್ತಾ ಇದ್ದರು, ಸಹ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.

ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಎಡ ಭಾಗದ ಕುಂದಗೋಳ ಪಟ್ಟಣದಲ್ಲಿ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹ ಇದ್ದು, ಮಳೆಗೆ ನೀರು ಸಂಗ್ರಹವಾಗಿ ಕಲುಷಿತಗೊಂಡು ದುರ್ವಾಸನೆಗೆ ಎಡೆ ಮಾಡಿ ಕೊಟ್ಟಿದೆ, ಇನ್ನೂ ರೋಗ ರುಜನೆಗೆ ಆಹ್ವಾನ ನೀಡುವು ರೀತಿಯಲ್ಲಿ ಕಾಣತೋಡಗಿದೆ, ಹೀಗಾಗಿ ಇಲ್ಲಿ ಸಾಕಷ್ಟು ಜನಪ್ರತಿನಿಧಿಗಳು ಹಾಗೂ ಎಲ್ಲ ಸರಕಾರಿ ಇಲಾಖೆಯ ಅಧಿಕಾರಿಗಳು ರೆಸ್ಟ್ ಮಾಡಲು ಈ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹಕ್ಕೆ ಬರುತ್ತಾರೆ.

ಆದರೆ ಇಲ್ಲಿ ಅವವ್ಯಸ್ಥೆ ಕಂಡು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ತಾಲೂಕಿನ ಎಲ್ಲೆಡೆ ರಸ್ತೆ ಮಾಡುವು ಲೋಕೋಪಯೋಗಿ ಇಲಾಖೆ ಕೂಡ ಇಲ್ಲೆ ಇದೆ. ನಮಗೂ ಇದಕ್ಕೂ ಸಂಬಂಧನೆ ಇಲ್ಲ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.

ಪ್ರತಿಸಲ ಮಳೆ ಬಂದಾಗ್ಲೋ ನೀರು ಆವರಿಸಿಕೂಳ್ಳುತ್ತದೆ ಆದರೂ ಸಹ ಅವವ್ಯಸ್ಥೆ ಮುಂದುವರೆಯುತ್ತದೆ. ಇಲ್ಲಿಯೇ ಅಧಿಕಾರಿಗಳು ಮಾತ್ರ ಅದೇ ನೀರಲ್ಲಿ ಓಡಾಡಿಕೊಂಡು ಕಛೇರಿಗೆ ತಲುಪುತ್ತಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ತಾವೇ ನಿರಕರಿಸುತ್ತಿದ್ದಾರೆ. ಅಂತ ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

16 minutes ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

19 minutes ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

21 minutes ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

22 minutes ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

28 minutes ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

32 minutes ago