ಕುಂದಗೋಳ; ಇದು ವಿಶ್ರಾಂತಿ ಗೃಹ ಇಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಕ್ಕೆ ಆಗಮಿಸುತ್ತಾರೆ. ಆದರೆ ಇಲ್ಲಿ ದುಸ್ಥಿತಿ ಅಷ್ಟಿಷ್ಟಲ್ಲ ,ನೀರು ಕಲುಷಿತಯಿಂದ ಕೊಡಿದ್ದು ಗಬ್ಬೆದ್ದು ದುರ್ವಾಸನೆ ಬರ್ತಾ ಇದ್ದರು, ಸಹ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.
ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಎಡ ಭಾಗದ ಕುಂದಗೋಳ ಪಟ್ಟಣದಲ್ಲಿ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹ ಇದ್ದು, ಮಳೆಗೆ ನೀರು ಸಂಗ್ರಹವಾಗಿ ಕಲುಷಿತಗೊಂಡು ದುರ್ವಾಸನೆಗೆ ಎಡೆ ಮಾಡಿ ಕೊಟ್ಟಿದೆ, ಇನ್ನೂ ರೋಗ ರುಜನೆಗೆ ಆಹ್ವಾನ ನೀಡುವು ರೀತಿಯಲ್ಲಿ ಕಾಣತೋಡಗಿದೆ, ಹೀಗಾಗಿ ಇಲ್ಲಿ ಸಾಕಷ್ಟು ಜನಪ್ರತಿನಿಧಿಗಳು ಹಾಗೂ ಎಲ್ಲ ಸರಕಾರಿ ಇಲಾಖೆಯ ಅಧಿಕಾರಿಗಳು ರೆಸ್ಟ್ ಮಾಡಲು ಈ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹಕ್ಕೆ ಬರುತ್ತಾರೆ.
ಆದರೆ ಇಲ್ಲಿ ಅವವ್ಯಸ್ಥೆ ಕಂಡು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ತಾಲೂಕಿನ ಎಲ್ಲೆಡೆ ರಸ್ತೆ ಮಾಡುವು ಲೋಕೋಪಯೋಗಿ ಇಲಾಖೆ ಕೂಡ ಇಲ್ಲೆ ಇದೆ. ನಮಗೂ ಇದಕ್ಕೂ ಸಂಬಂಧನೆ ಇಲ್ಲ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಪ್ರತಿಸಲ ಮಳೆ ಬಂದಾಗ್ಲೋ ನೀರು ಆವರಿಸಿಕೂಳ್ಳುತ್ತದೆ ಆದರೂ ಸಹ ಅವವ್ಯಸ್ಥೆ ಮುಂದುವರೆಯುತ್ತದೆ. ಇಲ್ಲಿಯೇ ಅಧಿಕಾರಿಗಳು ಮಾತ್ರ ಅದೇ ನೀರಲ್ಲಿ ಓಡಾಡಿಕೊಂಡು ಕಛೇರಿಗೆ ತಲುಪುತ್ತಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ತಾವೇ ನಿರಕರಿಸುತ್ತಿದ್ದಾರೆ. ಅಂತ ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ.
ವರದಿ; ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…