ಕುಂದಗೋಳ; ಇದು ವಿಶ್ರಾಂತಿ ಗೃಹ ಇಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಕ್ಕೆ ಆಗಮಿಸುತ್ತಾರೆ. ಆದರೆ ಇಲ್ಲಿ ದುಸ್ಥಿತಿ ಅಷ್ಟಿಷ್ಟಲ್ಲ ,ನೀರು ಕಲುಷಿತಯಿಂದ ಕೊಡಿದ್ದು ಗಬ್ಬೆದ್ದು ದುರ್ವಾಸನೆ ಬರ್ತಾ ಇದ್ದರು, ಸಹ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.
ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಎಡ ಭಾಗದ ಕುಂದಗೋಳ ಪಟ್ಟಣದಲ್ಲಿ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹ ಇದ್ದು, ಮಳೆಗೆ ನೀರು ಸಂಗ್ರಹವಾಗಿ ಕಲುಷಿತಗೊಂಡು ದುರ್ವಾಸನೆಗೆ ಎಡೆ ಮಾಡಿ ಕೊಟ್ಟಿದೆ, ಇನ್ನೂ ರೋಗ ರುಜನೆಗೆ ಆಹ್ವಾನ ನೀಡುವು ರೀತಿಯಲ್ಲಿ ಕಾಣತೋಡಗಿದೆ, ಹೀಗಾಗಿ ಇಲ್ಲಿ ಸಾಕಷ್ಟು ಜನಪ್ರತಿನಿಧಿಗಳು ಹಾಗೂ ಎಲ್ಲ ಸರಕಾರಿ ಇಲಾಖೆಯ ಅಧಿಕಾರಿಗಳು ರೆಸ್ಟ್ ಮಾಡಲು ಈ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹಕ್ಕೆ ಬರುತ್ತಾರೆ.
ಆದರೆ ಇಲ್ಲಿ ಅವವ್ಯಸ್ಥೆ ಕಂಡು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ತಾಲೂಕಿನ ಎಲ್ಲೆಡೆ ರಸ್ತೆ ಮಾಡುವು ಲೋಕೋಪಯೋಗಿ ಇಲಾಖೆ ಕೂಡ ಇಲ್ಲೆ ಇದೆ. ನಮಗೂ ಇದಕ್ಕೂ ಸಂಬಂಧನೆ ಇಲ್ಲ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಪ್ರತಿಸಲ ಮಳೆ ಬಂದಾಗ್ಲೋ ನೀರು ಆವರಿಸಿಕೂಳ್ಳುತ್ತದೆ ಆದರೂ ಸಹ ಅವವ್ಯಸ್ಥೆ ಮುಂದುವರೆಯುತ್ತದೆ. ಇಲ್ಲಿಯೇ ಅಧಿಕಾರಿಗಳು ಮಾತ್ರ ಅದೇ ನೀರಲ್ಲಿ ಓಡಾಡಿಕೊಂಡು ಕಛೇರಿಗೆ ತಲುಪುತ್ತಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ತಾವೇ ನಿರಕರಿಸುತ್ತಿದ್ದಾರೆ. ಅಂತ ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ.
ವರದಿ; ಶಾನು ಯಲಿಗಾರ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…