ಕುಂದಗೋಳ; ಇದು ವಿಶ್ರಾಂತಿ ಗೃಹ ಇಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಕ್ಕೆ ಆಗಮಿಸುತ್ತಾರೆ. ಆದರೆ ಇಲ್ಲಿ ದುಸ್ಥಿತಿ ಅಷ್ಟಿಷ್ಟಲ್ಲ ,ನೀರು ಕಲುಷಿತಯಿಂದ ಕೊಡಿದ್ದು ಗಬ್ಬೆದ್ದು ದುರ್ವಾಸನೆ ಬರ್ತಾ ಇದ್ದರು, ಸಹ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.
ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಎಡ ಭಾಗದ ಕುಂದಗೋಳ ಪಟ್ಟಣದಲ್ಲಿ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹ ಇದ್ದು, ಮಳೆಗೆ ನೀರು ಸಂಗ್ರಹವಾಗಿ ಕಲುಷಿತಗೊಂಡು ದುರ್ವಾಸನೆಗೆ ಎಡೆ ಮಾಡಿ ಕೊಟ್ಟಿದೆ, ಇನ್ನೂ ರೋಗ ರುಜನೆಗೆ ಆಹ್ವಾನ ನೀಡುವು ರೀತಿಯಲ್ಲಿ ಕಾಣತೋಡಗಿದೆ, ಹೀಗಾಗಿ ಇಲ್ಲಿ ಸಾಕಷ್ಟು ಜನಪ್ರತಿನಿಧಿಗಳು ಹಾಗೂ ಎಲ್ಲ ಸರಕಾರಿ ಇಲಾಖೆಯ ಅಧಿಕಾರಿಗಳು ರೆಸ್ಟ್ ಮಾಡಲು ಈ ಗಣ್ಯವ್ಯಕ್ತಿಗಳ ವಿಶ್ರಾಂತಿ ಗೃಹಕ್ಕೆ ಬರುತ್ತಾರೆ.
ಆದರೆ ಇಲ್ಲಿ ಅವವ್ಯಸ್ಥೆ ಕಂಡು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ತಾಲೂಕಿನ ಎಲ್ಲೆಡೆ ರಸ್ತೆ ಮಾಡುವು ಲೋಕೋಪಯೋಗಿ ಇಲಾಖೆ ಕೂಡ ಇಲ್ಲೆ ಇದೆ. ನಮಗೂ ಇದಕ್ಕೂ ಸಂಬಂಧನೆ ಇಲ್ಲ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಪ್ರತಿಸಲ ಮಳೆ ಬಂದಾಗ್ಲೋ ನೀರು ಆವರಿಸಿಕೂಳ್ಳುತ್ತದೆ ಆದರೂ ಸಹ ಅವವ್ಯಸ್ಥೆ ಮುಂದುವರೆಯುತ್ತದೆ. ಇಲ್ಲಿಯೇ ಅಧಿಕಾರಿಗಳು ಮಾತ್ರ ಅದೇ ನೀರಲ್ಲಿ ಓಡಾಡಿಕೊಂಡು ಕಛೇರಿಗೆ ತಲುಪುತ್ತಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ತಾವೇ ನಿರಕರಿಸುತ್ತಿದ್ದಾರೆ. ಅಂತ ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ.
ವರದಿ; ಶಾನು ಯಲಿಗಾರ
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…