ಕುಂದಗೋಳ; ತಾಲೂಕಿನ ಮುಳಹಳ್ಳಿ ಗ್ರಾಮದಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದೆ. ನಿತ್ಯ ಸರಬರಾಜು ಮಾಡುವ ಟ್ಯಾಂಕರ್ ದುಸ್ಥಿತಿ ಇದ್ದು, ಟ್ಯಾಂಕರ್ ಮೆಟ್ಟಲುಗಳ ಸಿಮೆಂಟ್ ಮೇಲೆ ಪದರು ಉದುರಿ ಕಬ್ಬಣ ತುಂಡಗಳು ಕಾಣತೊಡಗಿವೆ.
2007 ರಲ್ಲಿ ನಿರ್ಮಿಸಿದ ನೀರಿನ ಟ್ಯಾಂಕರ್ ಸದ್ಯ ಸಿಮೆಂಟ್, ಕಬ್ಬಿಣದ ಪದರುಗಳು ಉದುರಿ ನೆಲಕ್ಕೆ ತಾಗುತ್ತಿದ್ದು, ಇಲ್ಲಿನ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ನಿತ್ಯ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನು ಸಂಬಂಧ ಇಲ್ಲದ ಹಾಗೆ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಈಗಲಾದರೋ ಎಚ್ಚೆತ್ತುಕೊಂಡು ಶಿಥಿಲಾವ್ಯವಸ್ಥೆಯಲ್ಲಿ ಇದ್ದಾ ನೀರಿನ ಟ್ಯಾಂಕರ್ ದುರಸ್ತಿ ಭಾಗ್ಯ ಒದಗಿಸಬೇಕು ಅಂತ ಇಲ್ಲಿ ಜನರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…