Latest

ನೀರಿನ ಟ್ಯಾಂಕರ್ ಶಿಥಿಲಾವ್ಯವಸ್ಥೆ; ಅಧಿಕಾರಿಗಳು ಮಾತ್ರ ಮೌನ..!

ಕುಂದಗೋಳ; ತಾಲೂಕಿನ ಮುಳಹಳ್ಳಿ ಗ್ರಾಮದಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದೆ. ನಿತ್ಯ ಸರಬರಾಜು ಮಾಡುವ ಟ್ಯಾಂಕರ್ ದುಸ್ಥಿತಿ ಇದ್ದು, ಟ್ಯಾಂಕರ್ ಮೆಟ್ಟಲುಗಳ ಸಿಮೆಂಟ್ ಮೇಲೆ ಪದರು ಉದುರಿ ಕಬ್ಬಣ ತುಂಡಗಳು ಕಾಣತೊಡಗಿವೆ.

2007 ರಲ್ಲಿ ನಿರ್ಮಿಸಿದ ನೀರಿನ ಟ್ಯಾಂಕರ್ ಸದ್ಯ ಸಿಮೆಂಟ್, ಕಬ್ಬಿಣದ ಪದರುಗಳು ಉದುರಿ ನೆಲಕ್ಕೆ ತಾಗುತ್ತಿದ್ದು, ಇಲ್ಲಿನ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.

ನಿತ್ಯ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನು ಸಂಬಂಧ ಇಲ್ಲದ ಹಾಗೆ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.

ಈಗಲಾದರೋ ಎಚ್ಚೆತ್ತುಕೊಂಡು ಶಿಥಿಲಾವ್ಯವಸ್ಥೆಯಲ್ಲಿ ಇದ್ದಾ ನೀರಿನ ಟ್ಯಾಂಕರ್ ದುರಸ್ತಿ ಭಾಗ್ಯ ಒದಗಿಸಬೇಕು ಅಂತ ಇಲ್ಲಿ ಜನರ ಆಗ್ರಹ ವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago