ಕುಂದಗೋಳ; ತಾಲೂಕಿನ ಮುಳಹಳ್ಳಿ ಗ್ರಾಮದಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದೆ. ನಿತ್ಯ ಸರಬರಾಜು ಮಾಡುವ ಟ್ಯಾಂಕರ್ ದುಸ್ಥಿತಿ ಇದ್ದು, ಟ್ಯಾಂಕರ್ ಮೆಟ್ಟಲುಗಳ ಸಿಮೆಂಟ್ ಮೇಲೆ ಪದರು ಉದುರಿ ಕಬ್ಬಣ ತುಂಡಗಳು ಕಾಣತೊಡಗಿವೆ.
2007 ರಲ್ಲಿ ನಿರ್ಮಿಸಿದ ನೀರಿನ ಟ್ಯಾಂಕರ್ ಸದ್ಯ ಸಿಮೆಂಟ್, ಕಬ್ಬಿಣದ ಪದರುಗಳು ಉದುರಿ ನೆಲಕ್ಕೆ ತಾಗುತ್ತಿದ್ದು, ಇಲ್ಲಿನ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ನಿತ್ಯ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನು ಸಂಬಂಧ ಇಲ್ಲದ ಹಾಗೆ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಈಗಲಾದರೋ ಎಚ್ಚೆತ್ತುಕೊಂಡು ಶಿಥಿಲಾವ್ಯವಸ್ಥೆಯಲ್ಲಿ ಇದ್ದಾ ನೀರಿನ ಟ್ಯಾಂಕರ್ ದುರಸ್ತಿ ಭಾಗ್ಯ ಒದಗಿಸಬೇಕು ಅಂತ ಇಲ್ಲಿ ಜನರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…