ಕುಂದಗೋಳ; ತಾಲೂಕಿನ ಮುಳಹಳ್ಳಿ ಗ್ರಾಮದಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದೆ. ನಿತ್ಯ ಸರಬರಾಜು ಮಾಡುವ ಟ್ಯಾಂಕರ್ ದುಸ್ಥಿತಿ ಇದ್ದು, ಟ್ಯಾಂಕರ್ ಮೆಟ್ಟಲುಗಳ ಸಿಮೆಂಟ್ ಮೇಲೆ ಪದರು ಉದುರಿ ಕಬ್ಬಣ ತುಂಡಗಳು ಕಾಣತೊಡಗಿವೆ.
2007 ರಲ್ಲಿ ನಿರ್ಮಿಸಿದ ನೀರಿನ ಟ್ಯಾಂಕರ್ ಸದ್ಯ ಸಿಮೆಂಟ್, ಕಬ್ಬಿಣದ ಪದರುಗಳು ಉದುರಿ ನೆಲಕ್ಕೆ ತಾಗುತ್ತಿದ್ದು, ಇಲ್ಲಿನ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ನಿತ್ಯ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನು ಸಂಬಂಧ ಇಲ್ಲದ ಹಾಗೆ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಈಗಲಾದರೋ ಎಚ್ಚೆತ್ತುಕೊಂಡು ಶಿಥಿಲಾವ್ಯವಸ್ಥೆಯಲ್ಲಿ ಇದ್ದಾ ನೀರಿನ ಟ್ಯಾಂಕರ್ ದುರಸ್ತಿ ಭಾಗ್ಯ ಒದಗಿಸಬೇಕು ಅಂತ ಇಲ್ಲಿ ಜನರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…