ಕುಂದಗೋಳ; ತಾಲೂಕಿನ ಮುಳಹಳ್ಳಿ ಗ್ರಾಮದಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದೆ. ನಿತ್ಯ ಸರಬರಾಜು ಮಾಡುವ ಟ್ಯಾಂಕರ್ ದುಸ್ಥಿತಿ ಇದ್ದು, ಟ್ಯಾಂಕರ್ ಮೆಟ್ಟಲುಗಳ ಸಿಮೆಂಟ್ ಮೇಲೆ ಪದರು ಉದುರಿ ಕಬ್ಬಣ ತುಂಡಗಳು ಕಾಣತೊಡಗಿವೆ.
2007 ರಲ್ಲಿ ನಿರ್ಮಿಸಿದ ನೀರಿನ ಟ್ಯಾಂಕರ್ ಸದ್ಯ ಸಿಮೆಂಟ್, ಕಬ್ಬಿಣದ ಪದರುಗಳು ಉದುರಿ ನೆಲಕ್ಕೆ ತಾಗುತ್ತಿದ್ದು, ಇಲ್ಲಿನ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ನಿತ್ಯ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಿಲಾವ್ಯವಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನು ಸಂಬಂಧ ಇಲ್ಲದ ಹಾಗೆ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ ಹೇಳಿ.
ಈಗಲಾದರೋ ಎಚ್ಚೆತ್ತುಕೊಂಡು ಶಿಥಿಲಾವ್ಯವಸ್ಥೆಯಲ್ಲಿ ಇದ್ದಾ ನೀರಿನ ಟ್ಯಾಂಕರ್ ದುರಸ್ತಿ ಭಾಗ್ಯ ಒದಗಿಸಬೇಕು ಅಂತ ಇಲ್ಲಿ ಜನರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…