ಕುಂದಗೋಳ; ನೀರು ಜೀವಾಮೃತ. ಸಕಲ ಜೀವರಾಶಿಗಳಿಗೂ ಇದು ಜೀವಧಾರ. ಆದರೆ ಇಂದು ನೀರಿನ ಸಂರಕ್ಷಣೆ ಜೊತೆಗೆ ಕಾಪಾಡಿಕೊಳ್ಳುವುದು ಬಹುಮುಖ್ಯ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಉಂಟಾಗುವ ಪರಿಸ್ಥಿತಿಯಲ್ಲಿ ಕೆರೆಗಳ ಸಂರಕ್ಷಣೆ ಮಾಡುವುದು ಆದ ಕರ್ತವ್ಯ.
ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಸಂರಕ್ಷಣೆ ಜೊತೆಗೆ ಉತ್ತಮ ವಾತಾವರಣ, ನೈರ್ಮಲ್ಯ ಕಾಪಾಡುವುದು ಸ್ಥಳೀಯ ಆಡಳಿತ ಮಂಡಳಿ. .ಇದ್ಯಾವುದೂ ಮಾಡದೇ ನಮಗೂ ಇದಕ್ಕೂ ಸಂಬಂಧನೆ ಇಲ್ಲ ಎನ್ನುವುದು ದುರಷ್ಟಕರ ಸಂಗತಿ.
ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಪಂ ವ್ಯಾಪ್ತಿಯ ಕೂಡ್ಲಿವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆಗೆ ಸವಲತ್ತುಗಳು ಇಲ್ಲದೆ ಬೀಕೋ ಎನ್ನುತ್ತಿದೆ. ಹೌದು..! ಕೆರೆ ಸುತ್ತಲೂ ನಿರ್ವಹಣೆ ಇಲ್ಲದೆ ಹಸಿ ಕಸ ಬೆಳೆದು ನಿಂತಿದೆ. ಇನ್ನೂ ಕೆರೆಗಳಿಗೆ ಜಾನುವಾರು ನುಗ್ಗಿ ಜೀವ ಕಳೆದುಕೊಂಡರೆ ಯಾರೂ ಹೊಣೆ? ಕೆರೆ ಪಾಟೂನಿಗೆ ಹತ್ತಿರ ಸಾರಾಯಿ ಪ್ಯಾಕೇಟ್ ಗಳು, ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳಿಂದ ಆವೃತವಾಗಿದೆ ಇಷ್ಟೆಲ್ಲಾ ಸಮಸ್ಯೆಗಳ ಜೊತೆಗೆ ರಾತ್ರಿ ಕುಡುಕರ ಹಾಟ್ ಸ್ಪಾಟ್ ವಾಯಿತ ಕೆರೆ ಅಂಗಳ ಅನ್ನುವುದು ಅಲ್ಲಿನ ಜನರ ಪ್ರಶ್ನೆಯಾಗಿದೆ.
ಈ ಕೂಡಲೇ ಇಲ್ಲಿನ ಸ್ಥಳೀಯ ಆಡಳಿತ ಮಂಡಳಿ ಅಧಿಕಾರಿಗಳು ಸಂರಕ್ಷಣೆ ಜೊತೆಗೆ ಅಭಿವೃದ್ಧಿ ಹತ್ತಿರ ಕೊಂಡೊಯ್ಯುವುತ್ತಾರ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…