Latest

ಕೆರೆ ಅಭಿವೃದ್ಧಿ ಯಾವಾಗ?

ಕುಂದಗೋಳ; ನೀರು ಜೀವಾಮೃತ. ಸಕಲ ಜೀವರಾಶಿಗಳಿಗೂ ಇದು ಜೀವಧಾರ. ಆದರೆ ಇಂದು ನೀರಿನ ಸಂರಕ್ಷಣೆ ಜೊತೆಗೆ ಕಾಪಾಡಿಕೊಳ್ಳುವುದು ಬಹುಮುಖ್ಯ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಉಂಟಾಗುವ ಪರಿಸ್ಥಿತಿಯಲ್ಲಿ ಕೆರೆಗಳ ಸಂರಕ್ಷಣೆ ಮಾಡುವುದು ಆದ ಕರ್ತವ್ಯ.

ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಸಂರಕ್ಷಣೆ ಜೊತೆಗೆ ಉತ್ತಮ ವಾತಾವರಣ, ನೈರ್ಮಲ್ಯ ಕಾಪಾಡುವುದು ಸ್ಥಳೀಯ ಆಡಳಿತ ಮಂಡಳಿ. .ಇದ್ಯಾವುದೂ ಮಾಡದೇ ನಮಗೂ ಇದಕ್ಕೂ ಸಂಬಂಧನೆ ಇಲ್ಲ ಎನ್ನುವುದು ದುರಷ್ಟಕರ ಸಂಗತಿ.

ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಪಂ ವ್ಯಾಪ್ತಿಯ ಕೂಡ್ಲಿವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆಗೆ ಸವಲತ್ತುಗಳು ಇಲ್ಲದೆ ಬೀಕೋ ಎನ್ನುತ್ತಿದೆ. ಹೌದು..! ಕೆರೆ ಸುತ್ತಲೂ ನಿರ್ವಹಣೆ ಇಲ್ಲದೆ ಹಸಿ ಕಸ ಬೆಳೆದು ನಿಂತಿದೆ. ಇನ್ನೂ ಕೆರೆಗಳಿಗೆ ಜಾನುವಾರು ನುಗ್ಗಿ ಜೀವ ಕಳೆದುಕೊಂಡರೆ ಯಾರೂ ಹೊಣೆ? ಕೆರೆ ಪಾಟೂನಿಗೆ ಹತ್ತಿರ ಸಾರಾಯಿ ಪ್ಯಾಕೇಟ್ ಗಳು, ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳಿಂದ ಆವೃತವಾಗಿದೆ ಇಷ್ಟೆಲ್ಲಾ ಸಮಸ್ಯೆಗಳ ಜೊತೆಗೆ ರಾತ್ರಿ ಕುಡುಕರ ಹಾಟ್ ಸ್ಪಾಟ್ ವಾಯಿತ ಕೆರೆ ಅಂಗಳ ಅನ್ನುವುದು ಅಲ್ಲಿನ ಜನರ ಪ್ರಶ್ನೆಯಾಗಿದೆ.

ಈ ಕೂಡಲೇ ಇಲ್ಲಿನ ಸ್ಥಳೀಯ ಆಡಳಿತ ಮಂಡಳಿ ಅಧಿಕಾರಿಗಳು ಸಂರಕ್ಷಣೆ ಜೊತೆಗೆ ಅಭಿವೃದ್ಧಿ ಹತ್ತಿರ ಕೊಂಡೊಯ್ಯುವುತ್ತಾರ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago