Latest

ರಸ್ತೆ ದುರಸ್ತಿ ಯಾವಾಗ?

ಕುಂದಗೋಳ: ತಾಲೂಕಿನ ಯರಗುಪ್ಪಿಯಿಂದ ಮುಳ್ಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರನಾಲ್ಕು ತಿಂಗಳಿಂದ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಗಳು ನೆಲಕಚ್ಚಿ ಸಂಚಾರ ಆದೋಗತಿಗೆ ತಂದೊಡ್ಡುದೆ. ಅಧಿಕಾರಿಗಳು ಮಾತ್ರ ಮೌನ? ಇತ್ತ ಕಡೆ ಗಮನ ಕೂಡದೇ ಈ ಭಾಗದ ಸಾರ್ವಜನಿಕರು ಅಳಲು ಕೇಳುವವರು ಯಾರು? ಎಂಬತಾಗಿದೆ.

ಮುಳ್ಳಹಳ್ಳಿ ಗ್ರಾಮದ ಜನರು ನಿತ್ಯ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ, ಆಸ್ಪತ್ರೆಗೆ, ಸಂತೆ, ಎಲ್ಲದಕ್ಕೂ ಹರಸಿ ಯರಗುಪ್ಪಿ ಗ್ರಾಮಕ್ಕೆ ಬರಲೇಬೇಕು. ಇನ್ನೂ ವಯೋವೃದ್ಧರು, ರೈತರು ಶಾಲಾ-ಕಾಲೇಜನ ವಿದ್ಯಾರ್ಥಿಗಳು ಸಾರ್ವಜನಿಕರು ಬೆನಕನಹಳ್ಳಿ, ಯರೇನಾರಾಯಣಪೂರ, ಸುತ್ತುವರೆದೂ ಇಲ್ಲಿನ ಸಂಚಾರಸಬೇಕಾದ ಪರಿಸ್ಥಿತಿ ಎದುರಾಗಿದೆ.

ಇನ್ನೂ ಇದೇ ರಸ್ತೆ 2013-14 ನೇ ಸಾಲಿನಲ್ಲಿ 68,30,220 ಅರವತ್ತು ಎಂಟು ಲಕ್ಷ ಮೂವತ್ತು ಸಾವಿರದ ಎರಡನೂರ ಇಪ್ಪತ್ತು ರೂಪಾಯಿ ಖರ್ಚು ಮಾಡಿ ಡಾಂಬರೀಕರಣ ಕಾಮಗಾರಿ ಮಾಡಿದ್ದಾರೆ.
ನಂತರ 2020-21 ಸಾಲಿನಲ್ಲಿ 17,2100 ಹದಿನೇಳು ಲಕ್ಷದ ಇಪತ್ತೊಂದು ಸಾವಿರ ರೂಪಾಯಿ ಇದು ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಪುನಃ ನಿರ್ಮಿಸಿದ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡ ಕಾರ್ಯ ಇಷ್ಟೇಲ್ಲಾ ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದಾರೆ. ಹಾಗಾದರೆ ಕಳೆಪೆನಾ? ಇವರುಗಳು ಮಾಡೋ ದುರಂತಕ್ಕೆ ಸಾರ್ವಜನಿಕರು ಪರಿಪಾಟಲು ಪಡೆಬೇಕಾಗಿದೆ.

ಒಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಗಾಡಾ ನಿದ್ರೆಯಲ್ಲಿ ನಿದ್ರೆಸುತ್ತು ಇದೇ ಏನೂ? ಈ ಭಾಗದ ಸಾರ್ವಜನಿಕರು ಕಳೆದ ಮೂರು ತಿಂಗಳುದಿಂದ ಇದೇ ರಸ್ತೆಯಲ್ಲಿ ತಿರುಗಾಡುತ್ತಾ ಇದ್ದಾರೆ ಅಧಿಕಾರಿಗಳ ಮಾತ್ರ ನಮ್ಮ ಗಮನಕ್ಕೆ ಬಂದಿಲ್ಲ ಅನ್ನೂ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ? ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈಗಲಾದರೋ ಈ ರಸ್ತೆ ದುರಸ್ತಿ ಭಾಗ್ಯ ಒದಗಿಸುತ್ತಾರ ಇಲೋ ಕಾದುನೋಡಬೇಕು.

ವರದಿ:ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

20 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

20 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

21 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

21 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

21 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago