Latest

ರಸ್ತೆ ದುರಸ್ತಿ ಯಾವಾಗ?

ಕುಂದಗೋಳ: ತಾಲೂಕಿನ ಯರಗುಪ್ಪಿಯಿಂದ ಮುಳ್ಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರನಾಲ್ಕು ತಿಂಗಳಿಂದ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಗಳು ನೆಲಕಚ್ಚಿ ಸಂಚಾರ ಆದೋಗತಿಗೆ ತಂದೊಡ್ಡುದೆ. ಅಧಿಕಾರಿಗಳು ಮಾತ್ರ ಮೌನ? ಇತ್ತ ಕಡೆ ಗಮನ ಕೂಡದೇ ಈ ಭಾಗದ ಸಾರ್ವಜನಿಕರು ಅಳಲು ಕೇಳುವವರು ಯಾರು? ಎಂಬತಾಗಿದೆ.

ಮುಳ್ಳಹಳ್ಳಿ ಗ್ರಾಮದ ಜನರು ನಿತ್ಯ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ, ಆಸ್ಪತ್ರೆಗೆ, ಸಂತೆ, ಎಲ್ಲದಕ್ಕೂ ಹರಸಿ ಯರಗುಪ್ಪಿ ಗ್ರಾಮಕ್ಕೆ ಬರಲೇಬೇಕು. ಇನ್ನೂ ವಯೋವೃದ್ಧರು, ರೈತರು ಶಾಲಾ-ಕಾಲೇಜನ ವಿದ್ಯಾರ್ಥಿಗಳು ಸಾರ್ವಜನಿಕರು ಬೆನಕನಹಳ್ಳಿ, ಯರೇನಾರಾಯಣಪೂರ, ಸುತ್ತುವರೆದೂ ಇಲ್ಲಿನ ಸಂಚಾರಸಬೇಕಾದ ಪರಿಸ್ಥಿತಿ ಎದುರಾಗಿದೆ.

ಇನ್ನೂ ಇದೇ ರಸ್ತೆ 2013-14 ನೇ ಸಾಲಿನಲ್ಲಿ 68,30,220 ಅರವತ್ತು ಎಂಟು ಲಕ್ಷ ಮೂವತ್ತು ಸಾವಿರದ ಎರಡನೂರ ಇಪ್ಪತ್ತು ರೂಪಾಯಿ ಖರ್ಚು ಮಾಡಿ ಡಾಂಬರೀಕರಣ ಕಾಮಗಾರಿ ಮಾಡಿದ್ದಾರೆ.
ನಂತರ 2020-21 ಸಾಲಿನಲ್ಲಿ 17,2100 ಹದಿನೇಳು ಲಕ್ಷದ ಇಪತ್ತೊಂದು ಸಾವಿರ ರೂಪಾಯಿ ಇದು ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಪುನಃ ನಿರ್ಮಿಸಿದ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡ ಕಾರ್ಯ ಇಷ್ಟೇಲ್ಲಾ ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದಾರೆ. ಹಾಗಾದರೆ ಕಳೆಪೆನಾ? ಇವರುಗಳು ಮಾಡೋ ದುರಂತಕ್ಕೆ ಸಾರ್ವಜನಿಕರು ಪರಿಪಾಟಲು ಪಡೆಬೇಕಾಗಿದೆ.

ಒಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಗಾಡಾ ನಿದ್ರೆಯಲ್ಲಿ ನಿದ್ರೆಸುತ್ತು ಇದೇ ಏನೂ? ಈ ಭಾಗದ ಸಾರ್ವಜನಿಕರು ಕಳೆದ ಮೂರು ತಿಂಗಳುದಿಂದ ಇದೇ ರಸ್ತೆಯಲ್ಲಿ ತಿರುಗಾಡುತ್ತಾ ಇದ್ದಾರೆ ಅಧಿಕಾರಿಗಳ ಮಾತ್ರ ನಮ್ಮ ಗಮನಕ್ಕೆ ಬಂದಿಲ್ಲ ಅನ್ನೂ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ? ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈಗಲಾದರೋ ಈ ರಸ್ತೆ ದುರಸ್ತಿ ಭಾಗ್ಯ ಒದಗಿಸುತ್ತಾರ ಇಲೋ ಕಾದುನೋಡಬೇಕು.

ವರದಿ:ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago