Latest

ರಸ್ತೆ ದುರಸ್ತಿ ಯಾವಾಗ?

ಕುಂದಗೋಳ: ತಾಲೂಕಿನ ಯರಗುಪ್ಪಿಯಿಂದ ಮುಳ್ಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರನಾಲ್ಕು ತಿಂಗಳಿಂದ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಗಳು ನೆಲಕಚ್ಚಿ ಸಂಚಾರ ಆದೋಗತಿಗೆ ತಂದೊಡ್ಡುದೆ. ಅಧಿಕಾರಿಗಳು ಮಾತ್ರ ಮೌನ? ಇತ್ತ ಕಡೆ ಗಮನ ಕೂಡದೇ ಈ ಭಾಗದ ಸಾರ್ವಜನಿಕರು ಅಳಲು ಕೇಳುವವರು ಯಾರು? ಎಂಬತಾಗಿದೆ.

ಮುಳ್ಳಹಳ್ಳಿ ಗ್ರಾಮದ ಜನರು ನಿತ್ಯ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ, ಆಸ್ಪತ್ರೆಗೆ, ಸಂತೆ, ಎಲ್ಲದಕ್ಕೂ ಹರಸಿ ಯರಗುಪ್ಪಿ ಗ್ರಾಮಕ್ಕೆ ಬರಲೇಬೇಕು. ಇನ್ನೂ ವಯೋವೃದ್ಧರು, ರೈತರು ಶಾಲಾ-ಕಾಲೇಜನ ವಿದ್ಯಾರ್ಥಿಗಳು ಸಾರ್ವಜನಿಕರು ಬೆನಕನಹಳ್ಳಿ, ಯರೇನಾರಾಯಣಪೂರ, ಸುತ್ತುವರೆದೂ ಇಲ್ಲಿನ ಸಂಚಾರಸಬೇಕಾದ ಪರಿಸ್ಥಿತಿ ಎದುರಾಗಿದೆ.

ಇನ್ನೂ ಇದೇ ರಸ್ತೆ 2013-14 ನೇ ಸಾಲಿನಲ್ಲಿ 68,30,220 ಅರವತ್ತು ಎಂಟು ಲಕ್ಷ ಮೂವತ್ತು ಸಾವಿರದ ಎರಡನೂರ ಇಪ್ಪತ್ತು ರೂಪಾಯಿ ಖರ್ಚು ಮಾಡಿ ಡಾಂಬರೀಕರಣ ಕಾಮಗಾರಿ ಮಾಡಿದ್ದಾರೆ.
ನಂತರ 2020-21 ಸಾಲಿನಲ್ಲಿ 17,2100 ಹದಿನೇಳು ಲಕ್ಷದ ಇಪತ್ತೊಂದು ಸಾವಿರ ರೂಪಾಯಿ ಇದು ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಪುನಃ ನಿರ್ಮಿಸಿದ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡ ಕಾರ್ಯ ಇಷ್ಟೇಲ್ಲಾ ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದಾರೆ. ಹಾಗಾದರೆ ಕಳೆಪೆನಾ? ಇವರುಗಳು ಮಾಡೋ ದುರಂತಕ್ಕೆ ಸಾರ್ವಜನಿಕರು ಪರಿಪಾಟಲು ಪಡೆಬೇಕಾಗಿದೆ.

ಒಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಗಾಡಾ ನಿದ್ರೆಯಲ್ಲಿ ನಿದ್ರೆಸುತ್ತು ಇದೇ ಏನೂ? ಈ ಭಾಗದ ಸಾರ್ವಜನಿಕರು ಕಳೆದ ಮೂರು ತಿಂಗಳುದಿಂದ ಇದೇ ರಸ್ತೆಯಲ್ಲಿ ತಿರುಗಾಡುತ್ತಾ ಇದ್ದಾರೆ ಅಧಿಕಾರಿಗಳ ಮಾತ್ರ ನಮ್ಮ ಗಮನಕ್ಕೆ ಬಂದಿಲ್ಲ ಅನ್ನೂ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ? ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈಗಲಾದರೋ ಈ ರಸ್ತೆ ದುರಸ್ತಿ ಭಾಗ್ಯ ಒದಗಿಸುತ್ತಾರ ಇಲೋ ಕಾದುನೋಡಬೇಕು.

ವರದಿ:ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

53 minutes ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

5 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

6 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

6 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

6 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

10 hours ago