Latest

ರಸ್ತೆ ದುರಸ್ತಿ ಯಾವಾಗ?

ಕುಂದಗೋಳ: ತಾಲೂಕಿನ ಯರಗುಪ್ಪಿಯಿಂದ ಮುಳ್ಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರನಾಲ್ಕು ತಿಂಗಳಿಂದ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಗಳು ನೆಲಕಚ್ಚಿ ಸಂಚಾರ ಆದೋಗತಿಗೆ ತಂದೊಡ್ಡುದೆ. ಅಧಿಕಾರಿಗಳು ಮಾತ್ರ ಮೌನ? ಇತ್ತ ಕಡೆ ಗಮನ ಕೂಡದೇ ಈ ಭಾಗದ ಸಾರ್ವಜನಿಕರು ಅಳಲು ಕೇಳುವವರು ಯಾರು? ಎಂಬತಾಗಿದೆ.

ಮುಳ್ಳಹಳ್ಳಿ ಗ್ರಾಮದ ಜನರು ನಿತ್ಯ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ, ಆಸ್ಪತ್ರೆಗೆ, ಸಂತೆ, ಎಲ್ಲದಕ್ಕೂ ಹರಸಿ ಯರಗುಪ್ಪಿ ಗ್ರಾಮಕ್ಕೆ ಬರಲೇಬೇಕು. ಇನ್ನೂ ವಯೋವೃದ್ಧರು, ರೈತರು ಶಾಲಾ-ಕಾಲೇಜನ ವಿದ್ಯಾರ್ಥಿಗಳು ಸಾರ್ವಜನಿಕರು ಬೆನಕನಹಳ್ಳಿ, ಯರೇನಾರಾಯಣಪೂರ, ಸುತ್ತುವರೆದೂ ಇಲ್ಲಿನ ಸಂಚಾರಸಬೇಕಾದ ಪರಿಸ್ಥಿತಿ ಎದುರಾಗಿದೆ.

ಇನ್ನೂ ಇದೇ ರಸ್ತೆ 2013-14 ನೇ ಸಾಲಿನಲ್ಲಿ 68,30,220 ಅರವತ್ತು ಎಂಟು ಲಕ್ಷ ಮೂವತ್ತು ಸಾವಿರದ ಎರಡನೂರ ಇಪ್ಪತ್ತು ರೂಪಾಯಿ ಖರ್ಚು ಮಾಡಿ ಡಾಂಬರೀಕರಣ ಕಾಮಗಾರಿ ಮಾಡಿದ್ದಾರೆ.
ನಂತರ 2020-21 ಸಾಲಿನಲ್ಲಿ 17,2100 ಹದಿನೇಳು ಲಕ್ಷದ ಇಪತ್ತೊಂದು ಸಾವಿರ ರೂಪಾಯಿ ಇದು ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಪುನಃ ನಿರ್ಮಿಸಿದ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡ ಕಾರ್ಯ ಇಷ್ಟೇಲ್ಲಾ ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದಾರೆ. ಹಾಗಾದರೆ ಕಳೆಪೆನಾ? ಇವರುಗಳು ಮಾಡೋ ದುರಂತಕ್ಕೆ ಸಾರ್ವಜನಿಕರು ಪರಿಪಾಟಲು ಪಡೆಬೇಕಾಗಿದೆ.

ಒಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಗಾಡಾ ನಿದ್ರೆಯಲ್ಲಿ ನಿದ್ರೆಸುತ್ತು ಇದೇ ಏನೂ? ಈ ಭಾಗದ ಸಾರ್ವಜನಿಕರು ಕಳೆದ ಮೂರು ತಿಂಗಳುದಿಂದ ಇದೇ ರಸ್ತೆಯಲ್ಲಿ ತಿರುಗಾಡುತ್ತಾ ಇದ್ದಾರೆ ಅಧಿಕಾರಿಗಳ ಮಾತ್ರ ನಮ್ಮ ಗಮನಕ್ಕೆ ಬಂದಿಲ್ಲ ಅನ್ನೂ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ? ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈಗಲಾದರೋ ಈ ರಸ್ತೆ ದುರಸ್ತಿ ಭಾಗ್ಯ ಒದಗಿಸುತ್ತಾರ ಇಲೋ ಕಾದುನೋಡಬೇಕು.

ವರದಿ:ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

10 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

11 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

11 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

11 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

11 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

16 hours ago