ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ ಮೇಲೆ ಹಲ್ಲೆಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ಈ ಘಟನೆ ಜೂನ್ 14ರಂದು ಬೆಂಗಳೂರಿನ ಜಯನಗರದ ಬಾಟಾ ಶೋರೂಂ ಬಳಿ ನಡೆದಿದೆ. ನಗರದಲ್ಲಿ ಬೈಕ್ ಟ್ಯಾಕ್ಸಿಗಳ ನಿಯಮ ಉಲ್ಲಂಘನೆ ಬಗ್ಗೆ ಜನರಲ್ಲಿ ಅಸಮಾಧಾನ ಮೂಡುತ್ತಿರುವಂತೆಯೇ, ರ್ಯಾಪಿಡೋ ಚಾಲಕ ಸುಹಾಸ್ ಎಂಬಾತ ತನ್ನ ಅಕ್ರಮ ಚಾಲನೆಯು ಪ್ರಶ್ನಿಸಿದ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಪ್ರಾಥಮಿಕ ಮಾಹಿತಿಯಂತೆ, ಬುದ್ಧಿವಂತಿಕೆಯಿಂದ ಚಾಲಕನ ರ್ಯಾಶ್ ಡ್ರೈವಿಂಗ್ ಕುರಿತು ಪ್ರಶ್ನೆ ಮಾಡಿದ ಮಹಿಳೆಗೆ, ಚಾಲಕನು ಉಗ್ರವಾಗಿ ಪ್ರತಿಕ್ರಿಯಿಸಿದ್ದು, ಮಾತಿಗೆ ಮಾತು ಬಿಸಿ ಆಗಿ ಆಕ್ರೋಶಕ್ಕೆ ತಿರುಗಿ ಹಲ್ಲೆಯಾಗಿ ಅಂತ್ಯವಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದ್ದು, ಸಂತ್ರಸ್ತ ಮಹಿಳೆ ಸುರಕ್ಷಿತವಾಗಿದ್ದಾಳೆ. ಘಟನೆಯ ನಂತರ ಆರೋಪಿತ ಚಾಲಕ ಸ್ಥಳದಿಂದ ಪರಾರಿಯಾದ ಕಾರಣ, ಈಗಾಗಲೇ ಪೊಲೀಸರು ಅವನಿಗಾಗಿ ಶೋಧ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಬಗ್ಗೆ ಈಗಾಗಲೇ ಹಲವಾರು ಪ್ರಶ್ನೆಗಳು ಎದ್ದು ಬಂದಿರುವಾಗ, ಈ ಘಟನೆ ಇನ್ನಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಹೆಚ್ಚಾಗಿದೆ. ಸಾರ್ವಜನಿಕರು ಈ ಪ್ರಕರಣದ ಪರಿ ಗಂಭೀರವಾಗಿ ಪರಿಗಣಿಸಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…