ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ ಮೇಲೆ ಹಲ್ಲೆಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ಈ ಘಟನೆ ಜೂನ್ 14ರಂದು ಬೆಂಗಳೂರಿನ ಜಯನಗರದ ಬಾಟಾ ಶೋರೂಂ ಬಳಿ ನಡೆದಿದೆ. ನಗರದಲ್ಲಿ ಬೈಕ್ ಟ್ಯಾಕ್ಸಿಗಳ ನಿಯಮ ಉಲ್ಲಂಘನೆ ಬಗ್ಗೆ ಜನರಲ್ಲಿ ಅಸಮಾಧಾನ ಮೂಡುತ್ತಿರುವಂತೆಯೇ, ರ್ಯಾಪಿಡೋ ಚಾಲಕ ಸುಹಾಸ್ ಎಂಬಾತ ತನ್ನ ಅಕ್ರಮ ಚಾಲನೆಯು ಪ್ರಶ್ನಿಸಿದ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಪ್ರಾಥಮಿಕ ಮಾಹಿತಿಯಂತೆ, ಬುದ್ಧಿವಂತಿಕೆಯಿಂದ ಚಾಲಕನ ರ್ಯಾಶ್ ಡ್ರೈವಿಂಗ್ ಕುರಿತು ಪ್ರಶ್ನೆ ಮಾಡಿದ ಮಹಿಳೆಗೆ, ಚಾಲಕನು ಉಗ್ರವಾಗಿ ಪ್ರತಿಕ್ರಿಯಿಸಿದ್ದು, ಮಾತಿಗೆ ಮಾತು ಬಿಸಿ ಆಗಿ ಆಕ್ರೋಶಕ್ಕೆ ತಿರುಗಿ ಹಲ್ಲೆಯಾಗಿ ಅಂತ್ಯವಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದ್ದು, ಸಂತ್ರಸ್ತ ಮಹಿಳೆ ಸುರಕ್ಷಿತವಾಗಿದ್ದಾಳೆ. ಘಟನೆಯ ನಂತರ ಆರೋಪಿತ ಚಾಲಕ ಸ್ಥಳದಿಂದ ಪರಾರಿಯಾದ ಕಾರಣ, ಈಗಾಗಲೇ ಪೊಲೀಸರು ಅವನಿಗಾಗಿ ಶೋಧ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಬಗ್ಗೆ ಈಗಾಗಲೇ ಹಲವಾರು ಪ್ರಶ್ನೆಗಳು ಎದ್ದು ಬಂದಿರುವಾಗ, ಈ ಘಟನೆ ಇನ್ನಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಹೆಚ್ಚಾಗಿದೆ. ಸಾರ್ವಜನಿಕರು ಈ ಪ್ರಕರಣದ ಪರಿ ಗಂಭೀರವಾಗಿ ಪರಿಗಣಿಸಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…