ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಶೌಚಾಲಯವಿಲ್ಲ ಹಾಗೂ ಸರಿಯಾದ ರೀತಿಯ ರಸ್ತೆಗಳಿಲ್ಲ ಮತ್ತು ನೀರು 15 ದಿನಕ್ಕೊಮ್ಮೆ ಮಾತ್ರ ಬಿಡುತ್ತಾರಂತೆ. ಮಹಿಳೆಯರು ಮುಂಜಾನೆ ಶೌಚಾಕ್ಕೆ ಹೋಗಲು ಚಂಬು ಹಿಡಿದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂತಹ ಸಂದರ್ಭದಲ್ಲಿ ಮಹಿಳೆಯರು ಅದೇ ಸ್ಥಳದಲ್ಲಿ ಚಂಬು ಹಿಡಿದು ನಿಂತು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ನಾವು ತಮ್ಮ ಬಳಿ ಹಣ ಕೇಳುತ್ತಿಲ್ಲ ಸರಿಯಾದ ರೀತಿಯಲ್ಲಿ ಗ್ರಾಮದ ಉದ್ಧಾರ ಮಾಡಿ ಶೌಚಾಲಯಕ್ಕೆ ತಿಪ್ಪೆಗೆ ಬರುವಂತಹ ಪರಿಸ್ಥಿತಿ ಇದೆ. ಇದನ್ನು ಸರಿಪಡಿಸಿ ಎಂದು ಕೇಳಿಕೊಂಡಿದ್ದಾರೆ. ಹಾಗೂ ಇದನ್ನು ಸರಿಪಡಿಸದಿದ್ದರೆ ಮುಂದಿನ ಬಾರಿ ಚುನಾವಣೆಯಲ್ಲಿ ಮತ ಕೇಳಲು ಬನ್ನಿ ತಮಗೆ ಇದೆ ಎಂದು ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ವರದಿ: ವೆಂಕಾರೆಡ್ಡಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…