ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಶೌಚಾಲಯವಿಲ್ಲ ಹಾಗೂ ಸರಿಯಾದ ರೀತಿಯ ರಸ್ತೆಗಳಿಲ್ಲ ಮತ್ತು ನೀರು 15 ದಿನಕ್ಕೊಮ್ಮೆ ಮಾತ್ರ ಬಿಡುತ್ತಾರಂತೆ. ಮಹಿಳೆಯರು ಮುಂಜಾನೆ ಶೌಚಾಕ್ಕೆ ಹೋಗಲು ಚಂಬು ಹಿಡಿದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂತಹ ಸಂದರ್ಭದಲ್ಲಿ ಮಹಿಳೆಯರು ಅದೇ ಸ್ಥಳದಲ್ಲಿ ಚಂಬು ಹಿಡಿದು ನಿಂತು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ನಾವು ತಮ್ಮ ಬಳಿ ಹಣ ಕೇಳುತ್ತಿಲ್ಲ ಸರಿಯಾದ ರೀತಿಯಲ್ಲಿ ಗ್ರಾಮದ ಉದ್ಧಾರ ಮಾಡಿ ಶೌಚಾಲಯಕ್ಕೆ ತಿಪ್ಪೆಗೆ ಬರುವಂತಹ ಪರಿಸ್ಥಿತಿ ಇದೆ. ಇದನ್ನು ಸರಿಪಡಿಸಿ ಎಂದು ಕೇಳಿಕೊಂಡಿದ್ದಾರೆ. ಹಾಗೂ ಇದನ್ನು ಸರಿಪಡಿಸದಿದ್ದರೆ ಮುಂದಿನ ಬಾರಿ ಚುನಾವಣೆಯಲ್ಲಿ ಮತ ಕೇಳಲು ಬನ್ನಿ ತಮಗೆ ಇದೆ ಎಂದು ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ವರದಿ: ವೆಂಕಾರೆಡ್ಡಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…