ಕಡೂರು ತಾಲೂಕ್ ಸಿಂಗಟಗೆರೆ ಹೋಬಳಿಯ ಕೆರೆಸಂತೆ ಗ್ರಾಮ ಪಂಚಾಯಿತಿಗೆ ಸೇರುವ ಅಂಚೆ ಚೋಮನಹಳ್ಳಿ ಗ್ರಾಮದಲ್ಲಿ ಇರುವ ಮಧ್ಯದ ಅಂಗಡಿಯನ್ನು ತೆರವು ಗೊಳಿಸಲು ಅಂಚೆಚೋಮನಹಳ್ಳಿ ಗ್ರಾಮದ ಮಹಿಳೆಯರು ತಮ್ಮ ಗ್ರಾಮದಲ್ಲಿ ಇರುವ ಚಂದನ ವೈನ್ಸ್ ಬಳಿ ಪ್ರತಿಭಟನೆ ಮಾಡಿದರು.
ಈ ಅಂಚೆಚೋಮನಹಳ್ಳಿಯಲ್ಲಿ ಇರುವ ಈ ಚಂದನ ವೈನ್ಸ್ ಮದ್ಯದ ಅಂಗಡಿ ಸುಮಾರು ವರ್ಷ ಗಳಿಂದಇದ್ದು ಈ ಅಂಚೆಚೋಮನಹಳ್ಳಿಯಲ್ಲಿ ವಾಸಿಸಸುವ ದಲಿತರು, ಮಧ್ಯಮ ವರ್ಗದ ಜನರು ಕೂಲಿ ಕೆಲಸಕ್ಕೆ ಹೋಗಿ ಸಂಜೆ ತಾವು ದುಡಿದ ಪೂರ್ತಿ ಹಣವನ್ನು ಮದ್ಯಪಾನ ಸೇವಿಸುವುದಕ್ಕೆ ಬಳಸಿ, ತಮ್ಮ ಕುಟುಂಬ ಮತ್ತು ತಮ್ಮ ಅರೋಗ್ಯ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಕೆಲವರು ಅತಿಯಾಗಿ ಮದ್ಯಪಾನ ಸೇವೆಸಿ ತಮ್ಮ ಜೀವ ಕಳೆದು ಕೊಂಡಿರುವ ಘಟನೆ ಈ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕಾರಣದಿಂದಾಗಿ ಈ ಗ್ರಾಮದ ಮಹಿಳೆಯರು ಮದ್ಯದ ಅಂಗಡಿ ತೆರವು ಮಾಡಬೇಕೆಂದು ಪ್ರತಿಭಟನೆ ಮಾಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…