ಕಡೂರು ತಾಲೂಕ್ ಸಿಂಗಟಗೆರೆ ಹೋಬಳಿಯ ಕೆರೆಸಂತೆ ಗ್ರಾಮ ಪಂಚಾಯಿತಿಗೆ ಸೇರುವ ಅಂಚೆ ಚೋಮನಹಳ್ಳಿ ಗ್ರಾಮದಲ್ಲಿ ಇರುವ ಮಧ್ಯದ ಅಂಗಡಿಯನ್ನು ತೆರವು ಗೊಳಿಸಲು ಅಂಚೆಚೋಮನಹಳ್ಳಿ ಗ್ರಾಮದ ಮಹಿಳೆಯರು ತಮ್ಮ ಗ್ರಾಮದಲ್ಲಿ ಇರುವ ಚಂದನ ವೈನ್ಸ್ ಬಳಿ ಪ್ರತಿಭಟನೆ ಮಾಡಿದರು.
ಈ ಅಂಚೆಚೋಮನಹಳ್ಳಿಯಲ್ಲಿ ಇರುವ ಈ ಚಂದನ ವೈನ್ಸ್ ಮದ್ಯದ ಅಂಗಡಿ ಸುಮಾರು ವರ್ಷ ಗಳಿಂದಇದ್ದು ಈ ಅಂಚೆಚೋಮನಹಳ್ಳಿಯಲ್ಲಿ ವಾಸಿಸಸುವ ದಲಿತರು, ಮಧ್ಯಮ ವರ್ಗದ ಜನರು ಕೂಲಿ ಕೆಲಸಕ್ಕೆ ಹೋಗಿ ಸಂಜೆ ತಾವು ದುಡಿದ ಪೂರ್ತಿ ಹಣವನ್ನು ಮದ್ಯಪಾನ ಸೇವಿಸುವುದಕ್ಕೆ ಬಳಸಿ, ತಮ್ಮ ಕುಟುಂಬ ಮತ್ತು ತಮ್ಮ ಅರೋಗ್ಯ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಕೆಲವರು ಅತಿಯಾಗಿ ಮದ್ಯಪಾನ ಸೇವೆಸಿ ತಮ್ಮ ಜೀವ ಕಳೆದು ಕೊಂಡಿರುವ ಘಟನೆ ಈ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕಾರಣದಿಂದಾಗಿ ಈ ಗ್ರಾಮದ ಮಹಿಳೆಯರು ಮದ್ಯದ ಅಂಗಡಿ ತೆರವು ಮಾಡಬೇಕೆಂದು ಪ್ರತಿಭಟನೆ ಮಾಡಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…