Latest

ಮದ್ಯದಂಗಡಿ ತೆರವು ಗೊಳಿಸಬೇಕೆಂದು ಪ್ರತಿಭಟನೆಗಿಳಿದ ಮಹಿಳೆಯರು.

ಕಡೂರು ತಾಲೂಕ್ ಸಿಂಗಟಗೆರೆ ಹೋಬಳಿಯ ಕೆರೆಸಂತೆ ಗ್ರಾಮ ಪಂಚಾಯಿತಿಗೆ ಸೇರುವ ಅಂಚೆ ಚೋಮನಹಳ್ಳಿ ಗ್ರಾಮದಲ್ಲಿ ಇರುವ ಮಧ್ಯದ ಅಂಗಡಿಯನ್ನು ತೆರವು ಗೊಳಿಸಲು ಅಂಚೆಚೋಮನಹಳ್ಳಿ ಗ್ರಾಮದ ಮಹಿಳೆಯರು ತಮ್ಮ ಗ್ರಾಮದಲ್ಲಿ ಇರುವ ಚಂದನ ವೈನ್ಸ್ ಬಳಿ ಪ್ರತಿಭಟನೆ ಮಾಡಿದರು.


ಈ ಅಂಚೆಚೋಮನಹಳ್ಳಿಯಲ್ಲಿ ಇರುವ ಈ ಚಂದನ ವೈನ್ಸ್ ಮದ್ಯದ ಅಂಗಡಿ ಸುಮಾರು ವರ್ಷ ಗಳಿಂದಇದ್ದು ಈ ಅಂಚೆಚೋಮನಹಳ್ಳಿಯಲ್ಲಿ ವಾಸಿಸಸುವ ದಲಿತರು, ಮಧ್ಯಮ ವರ್ಗದ ಜನರು ಕೂಲಿ ಕೆಲಸಕ್ಕೆ ಹೋಗಿ ಸಂಜೆ ತಾವು ದುಡಿದ ಪೂರ್ತಿ ಹಣವನ್ನು ಮದ್ಯಪಾನ ಸೇವಿಸುವುದಕ್ಕೆ ಬಳಸಿ, ತಮ್ಮ ಕುಟುಂಬ ಮತ್ತು ತಮ್ಮ ಅರೋಗ್ಯ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಕೆಲವರು ಅತಿಯಾಗಿ ಮದ್ಯಪಾನ ಸೇವೆಸಿ ತಮ್ಮ ಜೀವ ಕಳೆದು ಕೊಂಡಿರುವ ಘಟನೆ ಈ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕಾರಣದಿಂದಾಗಿ ಈ ಗ್ರಾಮದ ಮಹಿಳೆಯರು ಮದ್ಯದ ಅಂಗಡಿ ತೆರವು ಮಾಡಬೇಕೆಂದು ಪ್ರತಿಭಟನೆ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

14 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

14 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

14 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

15 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

15 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

20 hours ago