Latest

ಮದ್ಯದಂಗಡಿ ತೆರವು ಗೊಳಿಸಬೇಕೆಂದು ಪ್ರತಿಭಟನೆಗಿಳಿದ ಮಹಿಳೆಯರು.

ಕಡೂರು ತಾಲೂಕ್ ಸಿಂಗಟಗೆರೆ ಹೋಬಳಿಯ ಕೆರೆಸಂತೆ ಗ್ರಾಮ ಪಂಚಾಯಿತಿಗೆ ಸೇರುವ ಅಂಚೆ ಚೋಮನಹಳ್ಳಿ ಗ್ರಾಮದಲ್ಲಿ ಇರುವ ಮಧ್ಯದ ಅಂಗಡಿಯನ್ನು ತೆರವು ಗೊಳಿಸಲು ಅಂಚೆಚೋಮನಹಳ್ಳಿ ಗ್ರಾಮದ ಮಹಿಳೆಯರು ತಮ್ಮ ಗ್ರಾಮದಲ್ಲಿ ಇರುವ ಚಂದನ ವೈನ್ಸ್ ಬಳಿ ಪ್ರತಿಭಟನೆ ಮಾಡಿದರು.


ಈ ಅಂಚೆಚೋಮನಹಳ್ಳಿಯಲ್ಲಿ ಇರುವ ಈ ಚಂದನ ವೈನ್ಸ್ ಮದ್ಯದ ಅಂಗಡಿ ಸುಮಾರು ವರ್ಷ ಗಳಿಂದಇದ್ದು ಈ ಅಂಚೆಚೋಮನಹಳ್ಳಿಯಲ್ಲಿ ವಾಸಿಸಸುವ ದಲಿತರು, ಮಧ್ಯಮ ವರ್ಗದ ಜನರು ಕೂಲಿ ಕೆಲಸಕ್ಕೆ ಹೋಗಿ ಸಂಜೆ ತಾವು ದುಡಿದ ಪೂರ್ತಿ ಹಣವನ್ನು ಮದ್ಯಪಾನ ಸೇವಿಸುವುದಕ್ಕೆ ಬಳಸಿ, ತಮ್ಮ ಕುಟುಂಬ ಮತ್ತು ತಮ್ಮ ಅರೋಗ್ಯ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಕೆಲವರು ಅತಿಯಾಗಿ ಮದ್ಯಪಾನ ಸೇವೆಸಿ ತಮ್ಮ ಜೀವ ಕಳೆದು ಕೊಂಡಿರುವ ಘಟನೆ ಈ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕಾರಣದಿಂದಾಗಿ ಈ ಗ್ರಾಮದ ಮಹಿಳೆಯರು ಮದ್ಯದ ಅಂಗಡಿ ತೆರವು ಮಾಡಬೇಕೆಂದು ಪ್ರತಿಭಟನೆ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

2 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

2 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

17 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

17 hours ago