Latest

ಮದ್ಯದಂಗಡಿ ತೆರವು ಗೊಳಿಸಬೇಕೆಂದು ಪ್ರತಿಭಟನೆಗಿಳಿದ ಮಹಿಳೆಯರು.

ಕಡೂರು ತಾಲೂಕ್ ಸಿಂಗಟಗೆರೆ ಹೋಬಳಿಯ ಕೆರೆಸಂತೆ ಗ್ರಾಮ ಪಂಚಾಯಿತಿಗೆ ಸೇರುವ ಅಂಚೆ ಚೋಮನಹಳ್ಳಿ ಗ್ರಾಮದಲ್ಲಿ ಇರುವ ಮಧ್ಯದ ಅಂಗಡಿಯನ್ನು ತೆರವು ಗೊಳಿಸಲು ಅಂಚೆಚೋಮನಹಳ್ಳಿ ಗ್ರಾಮದ ಮಹಿಳೆಯರು ತಮ್ಮ ಗ್ರಾಮದಲ್ಲಿ ಇರುವ ಚಂದನ ವೈನ್ಸ್ ಬಳಿ ಪ್ರತಿಭಟನೆ ಮಾಡಿದರು.


ಈ ಅಂಚೆಚೋಮನಹಳ್ಳಿಯಲ್ಲಿ ಇರುವ ಈ ಚಂದನ ವೈನ್ಸ್ ಮದ್ಯದ ಅಂಗಡಿ ಸುಮಾರು ವರ್ಷ ಗಳಿಂದಇದ್ದು ಈ ಅಂಚೆಚೋಮನಹಳ್ಳಿಯಲ್ಲಿ ವಾಸಿಸಸುವ ದಲಿತರು, ಮಧ್ಯಮ ವರ್ಗದ ಜನರು ಕೂಲಿ ಕೆಲಸಕ್ಕೆ ಹೋಗಿ ಸಂಜೆ ತಾವು ದುಡಿದ ಪೂರ್ತಿ ಹಣವನ್ನು ಮದ್ಯಪಾನ ಸೇವಿಸುವುದಕ್ಕೆ ಬಳಸಿ, ತಮ್ಮ ಕುಟುಂಬ ಮತ್ತು ತಮ್ಮ ಅರೋಗ್ಯ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಕೆಲವರು ಅತಿಯಾಗಿ ಮದ್ಯಪಾನ ಸೇವೆಸಿ ತಮ್ಮ ಜೀವ ಕಳೆದು ಕೊಂಡಿರುವ ಘಟನೆ ಈ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕಾರಣದಿಂದಾಗಿ ಈ ಗ್ರಾಮದ ಮಹಿಳೆಯರು ಮದ್ಯದ ಅಂಗಡಿ ತೆರವು ಮಾಡಬೇಕೆಂದು ಪ್ರತಿಭಟನೆ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

1 minute ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

3 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago