ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ನಗರದ ಮೆಟ್ರೋ ಮೂರನೇ ಹಂತ ಹಾಗೂ ವಂದೇ ಭಾರತ್ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ, ಭದ್ರತಾ ವಲಯದಲ್ಲಿ ಒಂದು ಅಸಹಜ ಘಟನೆ ನಡೆದು ಕೆಲ ಕ್ಷಣ ಗೊಂದಲ ಉಂಟಾಯಿತು.
ಸೌತ್ ಎಂಡ್ ಸರ್ಕಲ್ ಬಳಿ ಪ್ರಧಾನಿಯ ವಾಹನದ ಪಥಸಂಚಲನ ಸಾಗುತ್ತಿರುವ ಸಮಯದಲ್ಲಿ, ಯುವಕನೊಬ್ಬ ಅಕಸ್ಮಾತ್ ಬ್ಯಾರಿಕೇಡ್ ಹಾರಿ ರಸ್ತೆಯತ್ತ ಓಡುವ ಪ್ರಯತ್ನ ಮಾಡಿದ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಎಚ್ಚರಗೊಂಡು ಅವನನ್ನು ತಡೆದರು.
ಘಟನೆ ಸಂಭವಿಸುವ ವೇಳೆಗೆ ಪ್ರಧಾನಿಯ ವಾಹನ ಅಲ್ಲಿತೆರಳಿತ್ತು. ಆದರೆ, ಪ್ರಧಾನಿಯ ಆಗಮನದ ಸಮಯಕ್ಕೆ ಸಮೀಪವೇ ನಡೆದ ಈ ಘಟನೆ ಸ್ಥಳದಲ್ಲಿ ಕ್ಷಣಿಕ ಆತಂಕವನ್ನು ಉಂಟುಮಾಡಿತು. ಪೊಲೀಸರು ಯುವಕನನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿದ್ದು, ಅವನು ಬ್ಯಾರಿಕೇಡ್ ಹಾರಿ ಹೋಗಲು ಯತ್ನಿಸಿದ ಕಾರಣವನ್ನು ತಿಳಿಯಲು ತನಿಖೆ ಮುಂದುವರಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…