Categories: CrimeLatest

ಉಗಾಂಡಾದಲ್ಲಿ ವಿಜಯನಗರ ಮೂಲದ ಯುವತಿ ಆತ್ಮಹತ್ಯೆ; ಕುಟುಂಬದವರಲ್ಲಿ ಆಘಾತ

ವಿಜಯನಗರ: ಉತ್ತಮ ಜೀವನದ ಕನಸೊಂದಿಗೆ ವಿದೇಶಕ್ಕೆ ತೆರಳಿದ್ದ ವಿಜಯನಗರ ಜಿಲ್ಲೆಯ ಯುವತಿಯೊಬ್ಬರು ಉಗಾಂಡಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಟುಂಬದವರಲ್ಲಿ ಹಾಗೂ ಗ್ರಾಮದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕನ್ನನಾಯಕನ ಹಟ್ಟಿ ಗ್ರಾಮದ ಬಿಂದು (24) ಹಾಗೂ ಅವರ ಪತಿ ಚಂದ್ರಶೇಖರ್ ದಂಪತಿ ಆಫ್ರಿಕಾದ ಉಗಾಂಡಾದಲ್ಲಿ ವಾಸವಾಗಿದ್ದರು. ಆದರೆ ಅನಿರೀಕ್ಷಿತವಾಗಿ ಬಿಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ತಿಳಿಯುತ್ತಿದ್ದಂತೆಯೇ ಕುಟುಂಬದವರು ದುಃಖಕ್ಕೆ ಒಳಗಾಗಿದ್ದಾರೆ.

ಇದೇ ವೇಳೆ, ಬಿಂದು ಅವರ ಪಾರ್ಥಿವ ಶರೀರವನ್ನು ಉಗಾಂಡಾದಿಂದ ಭಾರತಕ್ಕೆ ತರಲು ಕುಟುಂಬದವರು ಸಂಕಷ್ಟ ಅನುಭವಿಸುತ್ತಿದ್ದ ಸಂದರ್ಭದಲ್ಲಿ ಸಿರಿಗೆರೆಯ ತರಳಬಾಳು ಶ್ರೀಗಳು ನೆರವಿಗೆ ಬಂದಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಜಮೀನು ಪೋಡಿ-ದುರಸ್ತಿಗೆ ಲಂಚ ಬೇಡಿಕೆ; ನಂಜನಗೂಡಿನ ಸರ್ವೆಯರ್ ಲೋಕಾಯುಕ್ತ ಬಲೆಗೆ

ನಂಜನಗೂಡು: ಜಮೀನು ಪೋಡಿ ಹಾಗೂ ದುರಸ್ತಿಗಾಗಿ ಲಂಚ ಪಡೆಯುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಂಜನಗೂಡಿನಲ್ಲಿ…

9 hours ago

ಮದುವೆಯ ಭರವಸೆ ನೀಡಿ ಯುವತಿಯನ್ನು ಲೈಂಗಿಕ ಕ್ರಿಯೆಗೆ ಬಳಕೆ; ಬೆಂಗಳೂರಿನಲ್ಲಿ ಯುವಕ ಬಂಧನ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು, ಬಳಿಕ ಗರ್ಭಪಾತಕ್ಕೂ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಮೈಕೋ ಲೇಔಟ್ ಪೊಲೀಸರು…

9 hours ago

ಮದುವೆಯಾಗಿಲ್ಲವೆಂದು ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಕಾಲೇಜು ಉಪನ್ಯಾಸಕ ಬಂಧನ

ಬಳ್ಳಾರಿ: ನಗರದ ಹೊರವಲಯದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ತಾನು ಮದುವೆಯಾಗಿಲ್ಲ ಎಂದು ನಂಬಿಸಿ ವಿದ್ಯಾರ್ಥಿನಿಯೊಂದಿಗೆ ಆತ್ಮೀಯತೆ ಬೆಳೆಸಿ, ಬಳಿಕ…

14 hours ago

‘ಕೋಟಿ ರೂ. ಆಮಿಷಕ್ಕೂ ಜಗ್ಗಲ್ಲ, ಪ್ರಾಣ ಹೋದರೂ ಹೋರಾಟ ನಿಲ್ಲಲ್ಲ’: ಶರಾವತಿ ಯೋಜನೆ ವಿರುದ್ಧ ಮಾರುತಿ ಗುರೂಜಿ ಗರಂ

ಹೊನ್ನಾವರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟದಿಂದ ಹಿಂದೆ ಸರಿಯುವಂತೆ ತಮ್ಮ ಮೇಲೆ ಬೆದರಿಕೆಗಳು, ಒತ್ತಡಗಳು ಹಾಗೂ…

1 day ago

ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ: ರಸ್ತೆಗೆ ಬಿತ್ತು ರುಂಡ

ಹುಬ್ಬಳ್ಳಿ/ಕುಂದಗೋಳ: ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಕಿಟಕಿಯಿಂದ ತಲೆ ಅಥವಾ ಕೈ ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದನ್ನು ಧಾರವಾಡ ಜಿಲ್ಲೆಯ ಕುಂದಗೋಳ…

1 day ago

ಇರಾಕ್ ಸಂಸದೆಯ ಮನೆಯಲ್ಲಿ 27 ಕೆಜಿ ಚಿನ್ನದ ಒಳಉಡುಪು, ₹927 ಕೋಟಿ ನಗದು ಜಪ್ತಿ ಎಂಬ ಸುದ್ದಿ ಫೇಕ್: ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ

ಬಾಗ್ದಾದ್: ಇರಾಕ್‌ನ ಮಹಿಳಾ ಸಂಸದೆ ಹಿಂದ್ ಅಲ್-ಅಬ್ಬಾಸಿ ಅವರ ಮನೆಯಲ್ಲಿ ₹927 ಕೋಟಿ ಮೌಲ್ಯದ ನಗದು, 27 ಕಿಲೋಗ್ರಾಂ ಚಿನ್ನ…

1 day ago