ಉಡುಪಿ ಜಿಲ್ಲೆಯ ಕೊಳ್ನಾಡು ಗ್ರಾಮದ ಕುಡ್ತಮುಗೈರಿಯಲ್ಲಿ ಶನಿವಾರದಂದು ಯುವತಿಯರೊಂದಿಗೆ ಅಶ್ಲೀಲ ವರ್ತನೆ ನಡೆಸುತ್ತಿದ್ದ ಯುವಕನಿಗೆ ಸಾರ್ವಜನಿಕರು ಪಾಠ ಕಲಿಸಿದ ಘಟನೆ ವರದಿಯಾಗಿದೆ.
ಪಂಜಾಜೆ, ಕಣ್ಯಾನ ಗ್ರಾಮದ ನಿವಾಸಿಯಾಗಿರುವ ಸವಾದ್ (20) ಎಂಬ ಯುವಕನೇ ಥಳಿಗೆ ಒಳಗಾದವನಾಗಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸವಾದ್ ಹಲವು ಯುವತಿಯರಿಗೆ ಮೊಬೈಲ್ ಮೂಲಕ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಿದ್ದನು. ನಡುರಾತ್ರಿಯಲ್ಲಿ ಬಟ್ಟೆ ಬಿಚ್ಚಿ ವೀಡಿಯೋ ಕಾಲ್ ಮಾಡಲು ಒತ್ತಾಯಿಸುತ್ತಿದ್ದ ಈತನ ವರ್ತನೆ ಯುವತಿಯರ ಮಾನಸಿಕ ಆರೋಗ್ಯಕ್ಕೂ ಧಕ್ಕಿಯನ್ನೇಂಟಿಸುತ್ತಿತ್ತು.
ಈ ಬಗ್ಗೆ ಬಾಲಕಿಯೊಬ್ಬಳಿಂದ ಮಾಹಿತಿ ಪಡೆದ ಯುವಕರ ಗುಂಪು, ಅವನಿಗೆ ಪಾಠ ಕಲಿಸಲು ತಂತ್ರ ರೂಪಿಸಿದರು. ಅವರು ಯುವತಿಯ ಹೆಸರಿನಲ್ಲಿ ಸವಾದ್ಗೆ ಸಂದೇಶ ಕಳಿಸಿ, ಕುಡ್ತಮುಗೈರಿಗೆ ಬರುವಂತೆ ಆಮಿಷ ಒಡ್ಡಿದರು. ಹುಡುಗಿಯೆಂದು ಭಾವಿಸಿ ಸ್ಥಳಕ್ಕೆ ಬಂದ ಸವಾದ್ ಅಲ್ಲಿ ಸಿಕ್ಕಿಹಾಕಿಕೊಂಡ. ಆಗಾಗಲೇ ಸ್ಥಳೀಯರು ಆತನನ್ನು ಹಿಡಿದು ಬಾರಿಸಿದರು.
ಅತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು, ಬಳಿಕ ಸ್ಥಳೀಯ ಪೊಲೀಸರ ಜವಾಬ್ದಾರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…